Webdunia - Bharat's app for daily news and videos

Install App

ಫೋನ್ ಬ್ಯುಸಿ ಬಂದಿದ್ದಕ್ಕೆ ಪ್ರೇಯಸಿಗೆ ಹೀಗಾ ಮಾಡೋದು?

Webdunia
ಮಂಗಳವಾರ, 15 ಸೆಪ್ಟಂಬರ್ 2020 (19:42 IST)
ಅವರಿಬ್ಬರು ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಪ್ರಿಯತಮೆ ಹುಡುಗನೊಬ್ಬನ ಜೊತೆ ಮಾತನಾಡಿದ್ದೇ ಆಕೆಯ ಜೀವಕ್ಕೆ ಮುಳುವಾಗಿದೆ.

ಪ್ರಿಯತಮೆಯನ್ನ ನಂಬಿಸಿ ಹೊಲಕ್ಕೆ ಕರೆದುಕೊಂಡು ಹೋದ ಪ್ರಿಯಕರ ಅಲ್ಲಿ ಪ್ರೇಯಸಿಯನ್ನು ಕೊಲೆ ಮಾಡಿದ್ದಾನೆ.

ತನ್ನ ಪ್ರೇಯಸಿ ಬೇರೆ ಯುವಕನ ಜತೆ ಮಾತನಾಡುತ್ತಾಳೆ. ಅವಳ ಫೋನ್ ಬ್ಯುಸಿ ಬರ್ತಿದೆ ಎಂದು ಅನುಮಾನ ಪಟ್ಟ ಪ್ರಿಯಕರ ಸಲೀಂ ತನ್ನ ಪ್ರಿಯತಮೆ ಕಾಜಲ್ ಳನ್ನು ಕೊಲೆ ಮಾಡಿದ್ದಾನೆ.

ಉತ್ತರ ಪ್ರದೇಶದ ಬಿಜನೌರ್ ಜಿಲ್ಲೆಯ ಹಲ್ದೌರ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ಆರೋಪಿ ವಿರುದ್ಧ ಕೇಸ್ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments