Webdunia - Bharat's app for daily news and videos

Install App

ಬೆಂಚಿನ ಮೇಲಿದ್ದ ಕಾಲು ಕೆಳಗೆ ಇಡಲು ನಿರಾಕರಿಸಿದ್ದಕ್ಕೆ ಹೀಗಾ ಮಾಡೋದು?

Webdunia
ಸೋಮವಾರ, 30 ನವೆಂಬರ್ 2020 (10:38 IST)
ನವದೆಹಲಿ : ಕ್ಷುಲಕ ಕಾರಣಕ್ಕೆ ಮೂವರು ಅಪರಿಚಿತ ವ್ಯಕ್ತಿಗಳು 23 ವರ್ಷದ ಯುವಕನಿಗೆ ಗುಂಡು ಹಾರಿಸಿದ ಘಟನೆ ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ನಡೆದಿದೆ.

ರಾಜ ಆಲಂ ದಾಳಿಗೊಳಗಾದ ವ್ಯಕ್ತಿ. ಈತ ದೇವಾಲಯವೊಂದರ ಬಳಿಯ ಉದ್ಯಾನವನವೊಂದರಲ್ಲಿ ಬೆಂಚಿನ ಮೇಲೆ ಕುಳಿತಿದ್ದಾಗ  ವ್ಯಕ್ತಿಯೊಬ್ಬ ಬಂದು ತನ್ನ ಪಾದವನ್ನು ಕೆಳಗೆ ಇಡುವಂತೆ ಕೇಳಿಕೊಂಡಿದ್ದಾನೆ. ಅದಕ್ಕೆ ಆತ ನಿರಾಕರಿಸಿದಾಗ ಅವರು ನಿಂದನೆ ಮಾಡಿ ಹೊರಬಂದಿದ್ದಾರೆ.

ಸ್ವಲ್ಪ ಹೊತ್ತಿನ ಬಳಿಕ ಆ ವ್ಯಕ್ತಿ, ಇಬ್ಬರು ಪುರುಷರನ್ನು ಕರೆದುಕೊಂಡು ಅಲ್ಲಿಗೆ ಬಂದು ಆಲಂನೊಂದಿಗೆ ಜಗಳವಾಡಿ ಆತನಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments