Webdunia - Bharat's app for daily news and videos

Install App

ರಾಮಮಂದಿರಕ್ಕಾಗಿ ಪ್ರಧಾನಿ ಮೋದಿ 11 ದಿನದ ವ್ರತ ಹೇಗಿರುತ್ತೆ?

Krishnaveni K
ಶನಿವಾರ, 13 ಜನವರಿ 2024 (11:15 IST)
ನವದೆಹಲಿ: ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠಾ ಕಾರ್ಯದಲ್ಲಿ ಭಾಗಿಯಾಗಲು ಪ್ರಧಾನಿ ಮೋದಿ 11 ದಿನಗಳ ವ್ರತ ಕೈಗೊಂಡಿದ್ದಾರೆ.

ಜನವರಿ 22 ರಂದು ಪ್ರಾಣ ಪ್ರತಿಷ್ಠೆ ಕಾರ್ಯಕ್ರಮ ನಡೆಯುತ್ತಿದೆ. ಅಯೋಧ‍್ಯೆಯಲ್ಲಿ ರಾಮಮಂದಿರ ಲೋಕಾರ್ಪಣೆ ದಿನದವರೆಗೂ ಪ್ರಧಾನಿ ಮೋದಿ ಮಡಿಯಲ್ಲಿರಲಿದ್ದಾರೆ.

ಅದರಂತೆ ಪ್ರಧಾನಿ ಮೋದಿ ಇನ್ನು 11 ದಿನಗಳವರೆಗೆ ಕಠಿಣ ಉಪವಾಸ ವ್ರತ ಮಾಡಲಿದ್ದಾರೆ. ಇದರ ಅಂಗವಾಗಿಯೇ ಅವರು ನಿನ್ನೆ ಕಾಲ ರಾಮ್ ದೇಗುಲ ಸ್ವಚ್ಛತಾ ಕೆಲಸದಲ್ಲಿ ಭಾಗಿಯಾಗಿದ್ದರು. ಈ ವ್ರತ ಮಾಡುವವರು ಪ್ರಾತಃ ಕಾಲದಲ್ಲಿಯೇ ಎದ್ದು ಧ‍್ಯಾನ ಮಾಡಿ, ಸಾತ್ವಿಕ ಆಹಾರ ಸೇವಿಸಬೇಕು. 11 ದಿನಗಳ ಈ ಆಧ್ಯಾತ್ಮಕ ಅನುಷ್ಠಾನವನ್ನು ಯಮ ನಿಯಮ ಎಂದೂ ಕರೆಯುತ್ತಾರೆ. ಯೋಗ, ಧ್ಯಾನ ಸೇರಿದಂತೆ ಕಠಿಣ ನಿಯಮಗಳನ್ನು ಪಾಲಿಸಬೇಕು.

ವಿಶೇಷವೆಂದರೆ ಪ್ರಧಾನಿ ಮೋದಿ ಈ ಅನುಷ್ಠಾನವನ್ನು ಶ್ರೀರಾಮ ಚಂದ್ರನಿಗೆ ವನವಾಸದ ವೇಳೆ ಹೆಚ್ಚು ಸಮಯ ಕಳೆದಿದ್ದ ಪಂಚವಟಿಯಲ್ಲೇ ಆರಂಭಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

Indore Raja Raguvamshi Case: ಸೊಸೆಯ ಬಗ್ಗೆ ಇಂಚಿಂಚು ಮಾಹಿತಿ ಬಿಚ್ಚಿಟ್ಟ ರಾಜ ರಘುವಂಶಿ ತಾಯಿ

Coastal Karnataka: ಕರಾವಳಿಯ ಮಳೆಗಾಲದ ಅತಿಥಿ ಕಲ್ಲಣಬೆಗೆ ಭಾರೀ ಡಿಮ್ಯಾಂಡ್‌

Modi: ಮೋದಿ ಎಲ್ಲಿ ಪ್ರಚಾರ ಸಿಗುತ್ತೋ ಅಲ್ಲಿ ಮಾತ್ರ ಹೋಗ್ತಾರಾ: ಪ್ರಲ್ಹಾದ್ ಜೋಶಿ ಏನು ಹೇಳಿದ್ರು

ಕಾಂಗ್ರೆಸ್ ಸರ್ಕಾರ ಪತನವಾಗುತ್ತೆ, ಬಿಜೆಪಿ ಅಧಿಕಾರ ಹಿಡಿಯುತ್ತೆ: ವಿಶ್ವೇಶ್ವರ ಹೆಗಡೆ ಕಾಗೇರಿ

ಮುಂದಿನ ಸುದ್ದಿ
Show comments