Webdunia - Bharat's app for daily news and videos

Install App

ಏನಿದು ಭಾರತ್ ಜೋಡೋ ಯಾತ್ರಾ ಸಮಿತಿ?

Webdunia
ಬುಧವಾರ, 25 ಮೇ 2022 (13:55 IST)
ಅ.2ರಿಂದ ದೇಶಾದ್ಯಂತ ನಡೆಸಲು ಯೋಜಿಸಿರುವ ಭಾರತ್ ಜೋಡೊ ಅಭಿಯಾನವನ್ನು ನಿರ್ವಹಿಸಲು ಈ ಸಮಿತಿಯನ್ನು ರಚನೆ ಮಾಡಲಾಗಿದೆ.
 
ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೂ ಜಾಥಾ ನಡೆಸಲು ಕಾಂಗ್ರೆಸ್ ಯೋಜಿಸಿದೆ. ಈ ಸಮಿತಿಗೆ ಕರ್ನಾಟಕ ಕಾಂಗ್ರೆಸ್ ನಾಯಕರಾದ ಸಲೀಂ ಅಹ್ಮದ್, ಕೆ.ಜೆ. ಜಾಜ್ರ್ ಹಾಗೂ ರಾಷ್ಟ್ರೀಯ ನಾಯಕರಾದ ದಿಗ್ವಿಜಯ ಸಿಂಗ್,

ಸಚಿನ್ ಪೈಲಟ್, ಶಶಿ ತರೂರ್, ರವನೀತ್ ಸಿಂಗ್ ಬಿಟ್ಟು, ಜೋತಿ ಮಣಿ, ಪ್ರದ್ಯುತ್ ಬೋರ್ಡೋಲೋಯಿ, ಜಿತು ಪಟ್ವಾರಿ ಅವರನ್ನು ನೇಮಕ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments