Webdunia - Bharat's app for daily news and videos

Install App

ರಾಜಪಥ್ ಪೆರೇಡ್ ನ ಈ ಬಾರಿಯ ಮುಖ್ಯ ಆಕರ್ಷಣೆ ಏನು ಗೊತ್ತಾ...?

Webdunia
ಶುಕ್ರವಾರ, 26 ಜನವರಿ 2018 (06:55 IST)
ನವದೆಹಲಿ: ದೇಶದಲ್ಲಿ ಇಂದು 69ನೇ ಗಣರಾಜ್ಯೋತ್ಸವದ ಸಂಭ್ರಮ ತುಂಬಿತುಳುಕುತ್ತಿದೆ. ದೆಹಲಿಯ ರಾಜಪಥ್ ನಲ್ಲಿ ರಾಷ್ಟ್ರಪತಿ  ಧ್ವಜಾರೋಹಣ ಮಾಡಲಿದ್ದಾರೆ. ಬಳಿಕ ರಾಜಪಥ್ ನಲ್ಲಿ ಆಕರ್ಷಕ ಪಥಸಂಚಲನ ನಡೆಯುತ್ತದೆ.


ಆಸಿಯಾನ್ ಒಕ್ಕೂಟದ ನಾಯಕರೇ ಈ ಬಾರಿಯ ಗಣರಾಜ್ಯೋತ್ಸವದ ಮುಖ್ಯ ಆಕರ್ಷಣೆ. ಇಂಡೋನೇಷ್ಯಾ, ಥಾಯ್ಲೆಂಡ್, ವಿಯೆಟ್ನಾಂ, ಮಲೇಷಿಯಾ, ಫಿಲಿಫೈನ್ಸ್, ಸಿಂಗಾಪುರ, ಮ್ಯಾನ್ಮಾರ್, ಕಾಂಬೋಡಿಯಾ, ಲಾವೋಸ್, ಬ್ರೂನ್ಯೆ ಮುಖ್ಯಸ್ಥರು ಈ ಬಾರಿಯ ಅತಿಥಿಗಳು.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments