Webdunia - Bharat's app for daily news and videos

Install App

ಜನರ ಮೇಲೆ 'ಶಕ್ತಿ' ಅಸ್ತ್ರ ಬೀಸಿದ ಮೋದಿ, ಬಿಜೆಪಿ ಪ್ರಣಾಳಿಕೆಯಲ್ಲಿ ಜನರಿಗೆ ನೀಡಿದ ಭರವಸೆ ಏನು?

Sampriya
ಭಾನುವಾರ, 14 ಏಪ್ರಿಲ್ 2024 (10:58 IST)
Photo Courtesy X
ಬೆಂಗಳೂರು:  ಲೋಕಸಭಾ ಚುನಾವಣೆಯಲ್ಲಿ ಈ ಬಾರಿಯ ಅಧಿಕಾರ ಚುಕ್ಕಾಣಿಯನ್ನು ಹಿಡಿಯಬೇಕೆಂಬ ಸಂಕಲ್ಪದಲ್ಲಿರುವ ಆಡಳಿತರೂಢ ಬಿಜೆಪಿ ಸರ್ಕಾರ ಇಂದು ಸಂಕಲ್ಪ ಪತ್ರವನ್ನು ಬಿಡುಗಡೆ ಮಾಡಿತು.

ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಬಿಡುಗಡೆ ಮಾಡಿದರು.  

ನಂತರ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ದೇಶದ ಎಲ್ಲರಿಗೂ ಉಪಯೋಗವಾಗುವಂತಹ ಪ್ರಣಾಳಿಕೆಯನ್ನು ಬಿಡುಗಡೆಮಾಡಲಾಗಿದೆ. ಜನರಿಗೆ ಹೊಸ ಬದುಕು ಕಟ್ಟಿಕೊಳ್ಳುವ ಭರವಸೆಯನ್ನು ಈ ಮೂಲಕ ನೀಡುತ್ತೇನೆ ಎಂದರು.  

ಅದಲ್ಲದೆ ದೇಶದಲ್ಲಿ 20ಕ್ಕೂ ಹೆಚ್ಚು ನಗರಗಳಲ್ಲಿ ಮೆಟ್ರೋ ಪರಿಚಯ,  6ಜಿ ನೆಟ್‌ವರ್ಕ. ಯುವಶಕ್ತಿ, ನಾರಿಶಕ್ತಿ, ರೈತ ಶಕ್ತಿ ಮೂಲಕ ಹೊಸ ಭರವಸೆಗಳನ್ನು ನೀಡಿದರು. ಮುಂದಿನ 5 ವರ್ಷಕ್ಕೆ ಉಚಿತ ಪಡಿತರ, ಉದ್ಯೋಗ ಸೃಷ್ಟಿ, ವಂದೇ ಭಾರತ್‌ನಡಿಯಲ್ಲಿ ರೈಲು ಮತ್ತಷ್ಟು ವಿಸ್ತರಣೆ. ದಕ್ಷಿಣ, ಉತ್ತರ ಭಾರತ ಹಾಗೂ ಪೂರ್ವದಲ್ಲಿ ಬುಲೆಟ್‌ ಟ್ರೈನ್‌ ಆರಂಭ, ವಂದೇ ಭಾರತ್ ಮಾದರಿಯ ಮೆಟ್ರೋ ರೈಲುಗಳ ಪ್ರಾರಂಭ.  ಮನೆ ಮನೆಗೆ ಗ್ಯಾಸ್‌ ಕನೆಕ್ಷನ್. ಮುದ್ರಾ ಯೋಜನೆ ನೀಡುತ್ತಿದ್ದ ಸಾಲದ ಮಿತಿ ಹೆಚ್ಚಳ ಮಾಡಲಾಗುವುದು ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಮುಂದಿನ ಸುದ್ದಿ
Show comments