Webdunia - Bharat's app for daily news and videos

Install App

ಮಂದಿರ ನಿರ್ಮಾಣಕೆ ಪಾಕಿಸ್ತಾನ ಪ್ರತಿಕ್ರಿಯೆ ಏನು ಗೊತ್ತಾ?

geetha
ಮಂಗಳವಾರ, 23 ಜನವರಿ 2024 (18:37 IST)
ಕರಾಚಿ :ಪಾಕಿಸ್ತಾನದ ವಿದೇಶಾಂಗ ಸಚಿವಾಲಯ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯಕ್ಕೆ ಖಂಡನೆ ವ್ಯಕ್ತಪಡಿಸಿದ್ದು, ಇದು ಪ್ರಜಾಪ್ರಭುತ್ವದ ಮೇಲೆ ಕಪ್ಪುಚುಕ್ಕೆ ಎಂದು ವಿಷ ಕಾರಿಕೊಂಡಿದೆ. ಭಾರತದ ಮುಸ್ಲಿಮರನ್ನು ಮೂಲೆಗುಂಪು ಮಾಡುವ ಪ್ರಯತ್ನ ಇದಾಗಿದೆ ಎಂದು ಆರೋಪಿಸಿರುವ ಪಾಕಿಸ್ತಾನ, ಭಾರತದಲ್ಲಿ ಬಹುಸಂಖ್ಯಾತರ ಮೇಲುಗೈ ಬಗ್ಗೆ ಕಳವಳ ವ್ಯಕ್ತಪಡಿಸಿದೆ. 

ಸೋಮವಾರ ರಾಮಮಂದಿರದ ಪ್ರತಿಷ್ಠಾಪನಾ ಕಾರ್ಯ ಸಂಪನ್ನಗೊಂಡಿದೆ. ದೇಶವಿದೇಶಗಳಲ್ಲಿ ಜನರು ರಾಮೋತ್ಸವದ ಘಳಿಗೆಯಲ್ಲಿ ಭಾಗಿಯಾಗಿ ಸಂಭ್ರಮಪಟ್ಟಿದ್ದಾರೆ. ಇದೇ ವೇಳೆ ಭಾರತದ ನೆರೆರಾಷ್ಟ್ರ ಪಾಕಿಸ್ತಾನ ಬಾಬ್ರಿ ಮಸೀದಿ ಧ್ವಂಸಗೊಳಿಸಿದ ಸ್ಥಳದಲ್ಲಿ ಕಟ್ಟಿರುವ ರಾಮಬಂದಿರದ ಬಗ್ಗೆ ತನ್ನ ಪ್ರತಿಕ್ರಿಯೆಯನ್ನು ಹೊರಹಾಕಿದೆ. ಮುಂದೆ ಕಾಶಿಯ ಜ್ಞಾನವ್ಯಾಪಿ ಮಸೀದಿ ಹಾಗೂ ಮಥುರಾದ ಶಾಹಿ ಈದ್ಗಾ ಮಸೀದಿಗೂ ಸಹ ಆತಂಕ ಶುರುವಾಗಿದೆ ಎಂದು ಪಾಕ್‌ ಹೇಳಿದೆ  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು, Video Viral

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

ಮುಂದಿನ ಸುದ್ದಿ
Show comments