Select Your Language

Notifications

webdunia
webdunia
webdunia
webdunia

ಇಂಧನ ಇಳಿಕೆ ಬಗ್ಗೆ ಶೋಭಾ ಪ್ರತಿಕ್ರಿಯೆ ಏನು?

ಇಂಧನ ಇಳಿಕೆ ಬಗ್ಗೆ ಶೋಭಾ ಪ್ರತಿಕ್ರಿಯೆ ಏನು?
ನವದೆಹಲಿ , ಶುಕ್ರವಾರ, 5 ನವೆಂಬರ್ 2021 (13:31 IST)
ಪೆಟ್ರೋಲ್, ಡೀಸೆಲ್ ದರ ಇಳಿಕೆ ವಿಚಾರವಾಗಿ ಉಡುಪಿ ಜಿಲ್ಲೆಯಲ್ಲಿ  ಕೇಂದ್ರ ಕೃಷಿ ಸಚಿವ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದಾರೆ.
ಪೆಟ್ರೋಲಿಯಮ್ ಉತ್ಪನ್ನಗಳು ನಮ್ಮ ದೇಶದಲ್ಲಿ ಉತ್ಪಾದನೆಯಾಗುವ ಪದಾರ್ಥವಲ್ಲ, ಬೆಲೆ ನಿಗದಿ ಕೇಂದ್ರ ಸರ್ಕಾರದ ನಿಯಂತ್ರಣದಲ್ಲಿ ಇಲ್ಲ, ಆದರೂ ಕೇಂದ್ರ ಸರ್ಕಾರ ಡೀಸೆಲ್ ಪೆಟ್ರೋಲ್ ದರ ಕಡಿಮೆ ಮಾಡಿದೆ, ಇದು ದೀಪಾವಳಿಯ ಸಂದರ್ಭದಲ್ಲಿ ಹೊಸ ಕೊಡುಗೆ ಘೋಷಣೆ ಮಾಡಿದೆ ಅಂ ತಿಳಿಸಿದ್ರು, ಇನ್ನು, ದರ ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಎಂಬ ಅಪೇಕ್ಷೆ ಇದೆ, ಆದರೆ ಅಂತರ ರಾಷ್ಟ್ರೀಯ ಮಾರುಕಟ್ಟೆಯಲ್ಲಿ ಏರುಪೇರಾದಾಗ ದರ ವ್ಯತ್ಯಾಸ ಆಗುತ್ತೆ ಅಂತ ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಚಪ್ಪಲಿಯಿಂದಾಗಿ ಕೊಲೆಗಾರ ಪೊಲೀಸರ ಕೈಗೆ ಸಿಕ್ಕಿಬಿದ್ದ!