ಮೋದಿ ಕನಸಿನ ಯೋಜನೆ ಲೋಕಾರ್ಪಣೆಯ ವಿಶೇಷತೆ ಏನು?

Webdunia
ಮಂಗಳವಾರ, 14 ಡಿಸೆಂಬರ್ 2021 (08:28 IST)
ಲಕ್ನೋ : ಹಿಂದೂಗಳ ಪುಣ್ಯಭೂಮಿಯಲ್ಲಿ ಒಂದಾಗಿರುವ ಉತ್ತರ ಪ್ರದೇಶದ ಕಾಶಿ ವಿಶ್ವನಾಥ ಮಂದಿರ ಜೀರ್ಣೋದ್ಧಾರವಾಗಿದೆ.

ಸ್ವಕ್ಷೇತ್ರವೂ ಆಗಿರುವ ವಾರಾಣಸಿಯ ಗಂಗಾತಟದ ಮೇಲಿನ ಕಾಶಿ ವಿಶ್ವನಾಥ ಕಾರಿಡಾರನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದ್ದಾರೆ.

ಸುಮಾರು 800 ಕೋಟಿ ವೆಚ್ಚದ `ಕಾಶಿ ವಿಶ್ವನಾಥ ಧಾಮ್’ ಯೋಜನೆಗೆ ಮೊದಲ ಹಂತದಲ್ಲಿ ದೇಗುಲ ಪುನಃಶ್ಚೇತನಕ್ಕೆ 339 ಕೋಟಿ ಖರ್ಚಾಗಿದೆ. 2019ರ ಮಾರ್ಚ್ 8 ರಂದು `ದಿವ್ಯ ಕಾಶಿ; ಭವ್ಯ ಕಾಶಿ’ ಹೆಸರಿನ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಿದ್ದರು.

ಬಳಿಕ ಕಾಲಕಾಲಕ್ಕೆ ಯೋಜನೆ ಸಂಪೂರ್ಣ ಪ್ರಗತಿಯ ಮಾಹಿತಿ ಪಡೆದು, ಖುದ್ದು ಪರಿಶೀಲಿಸ್ತಿದ್ದರು. ಕಿಷ್ಕಿಂದೆಯಂತಿದ್ದ ಕಾಶಿಯಲ್ಲಿ ಗತಕಾಲದ ವೈಭವ ಮರುಕಳಿಸಿದೆ.
ಪಾರಂಪರಿಕತೆಯನ್ನು ಕಾಪಾಡಿಕೊಂಡೇ ವಿಶ್ವನಾಥನ ಸನ್ನಿಧಿಗೆ ಆಧುನಿಕ ಸ್ಪರ್ಶ ನೀಡಲಾಗಿದೆ. ಯೋಜನೆಯ ಎರಡನೇ ಹಂತದಲ್ಲಿ ಗಂಗಾ ನದಿ ತೀರ ಸಮಗ್ರ ಅಭಿವೃದ್ಧಿಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಿರೂರು ಕರಾವಳಿ ಬಳಿ ದೋಣಿ ದುರಂತ: ಐವರು ಮೀನುಗಾರರ ರಕ್ಷಣೆ

CJP ಪ್ರತಿಭಟನೆಯಲ್ಲಿ ನೇಪಾಳ ಥರಾ ಮಾಡ್ತೀವಿ, ಪಾರ್ಲಿಮೆಂಟ್ ಭವನವನ್ನೇ ಕಿತ್ತು ಹಾಕ್ತೀವಿ ಎಂದು ಕಿರುಚಾಡಿದ ಯುವಕ Video

ಸಿಎಂ ಜೋಸೆಫ್‌ ವಿಜಯ್ ವಿರುದ್ಧ ನಾಲಿಗೆ ಹರಿಬಿಟ್ಟ ಡಿಎಂಕೆ ಶಾಸಕ ಜಿ.ಆರ್. ಮಾರ್ಕಂಡಿಯನ್ ಅರೆಸ್ಟ್‌

50 ಬಾರಿ ಪ್ರಯತ್ನಿಸಿದರೂ ಸಿಗದ ಸರ್ಕಾರಿ ಕೆಲಸ: ರಾಜ್ಯಪಾಲರಿಂದ ಚಿನ್ನದ ಪದಕ ಪಡೆದಿದ್ದ ಯುವಕ ಸಾವಿಗೆ ಶರಣು

ಜೈಲಿನಲ್ಲಿರುವ ಪ್ರಜ್ವಲ್ ರೇವಣ್ಣ ಯಾಕೆ ಅಜ್ಜಿ ಚನ್ನಮ್ಮನ ಅಂತ್ಯಸಂಸ್ಕಾರಕ್ಕೆ ಬರಲಿಲ್ಲ: ಇವರೇ ಕಾರಣವಂತೆ

ಮುಂದಿನ ಸುದ್ದಿ
Show comments