Webdunia - Bharat's app for daily news and videos

Install App

ಕೆಂಪುಕೋಟೆಯಲ್ಲಿ ಮೋದಿ ಭಾಷಣದ ವಿಶೇಷತೆ ಏನು?

Webdunia
ಮಂಗಳವಾರ, 16 ಆಗಸ್ಟ್ 2022 (10:18 IST)
ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಇಂದು 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ 9ನೇ ಬಾರಿಗೆ ದೆಹಲಿಯ ಕೆಂಪುಕೋಟೆಯಲ್ಲಿ ನಿಂತು ದೇಶದ ಜನರನ್ನು ಉದ್ದೇಶಿಸಿ ಭಾಷಣ ಮಾಡಿದರು.
 
ಈ ವೇಳೆ ಈ ಹಿಂದೆ ಅವರು ಭಾಷಣ ಮಾಡುತ್ತಿದ್ದಾಗ ಬಳಸುತ್ತಿದ್ದ ಟೆಲಿಪ್ರಾಂಪ್ಟರ್ ಬದಲಿಗೆ ಕಾಗದದ ಚೀಟಿಗಳನ್ನು ಬಳಕೆ ಮಾಡಿದ್ದು ಕಂಡುಬಂತು.

ಪ್ರತಿಬಾರಿ ಮೋದಿ ಭಾಷಣದ ವೇಳೆ ಟೆಲಿಪ್ರಾಂಪ್ಟರ್ ಬಳಕೆ ಮಾಡಲಾಗುತ್ತಿತ್ತು. ಆದರೆ ಇಂದು ಪ್ರಧಾನಿ ಭಾಷಣದಲ್ಲಿ ಒಂದು ವ್ಯತ್ಯಾಸ ಮುಖ್ಯವಾಗಿ ಎದ್ದು ಕಂಡಿದ್ದು, ಮೋದಿ ಟೆಲಿಪ್ರಾಂಪ್ಟರ್ ಬದಲಿಗೆ ಕಾಗದದ ಚೀಟಿಗಳಲ್ಲಿ ಬರೆದು ತಂದಿದ್ದ ಅಂಶಗಳನ್ನು ಆಧರಿಸಿ ಭಾಷಣ ಮಾಡಿದರು. 

ಸ್ವಾತಂತ್ರ್ಯದ 75 ವರ್ಷಗಳನ್ನು ಪೂರ್ಣಗೊಳಿಸಿ ಅಮೃತ ಮಹೋತ್ಸವ ಆಚರಿಸುತ್ತಿರುವ ದೇಶವಾಸಿಗಳಿಗೆ ಅಭಿನಂದನೆ ಸಲ್ಲಿಸುವ ಮೂಲಕ ಪ್ರಧಾನಿ ತಮ್ಮ ಭಾಷಣವನ್ನು ಪ್ರಾರಂಭಿಸುತ್ತಿದ್ದಂತೆ ಟೆಲಿಪ್ರಾಂಪ್ಟರ್ ಪಕ್ಕಕ್ಕೆ ಸರಿಸಲಾಯಿತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

Operation Sindoor: ರಾಷ್ಟ್ರ ರಾಜಧಾನಿಯಲ್ಲಿ ಎರಡು ಬಾರಿ ಮೊಳಗಿದ ಸೈರನ್, ಬೆಚ್ಚಿದ ಜನತೆ

ಮುಂದಿನ ಸುದ್ದಿ
Show comments