Webdunia - Bharat's app for daily news and videos

Install App

ರಾಮ ಸೇತು ರಚನೆ ಬಗ್ಗೆ ಕೇಂದ್ರ ಉತ್ತರ ಏನು?

Webdunia
ಶನಿವಾರ, 24 ಡಿಸೆಂಬರ್ 2022 (13:21 IST)
ನವದೆಹಲಿ : ರಾಮ ಸೇತು ಇದೆಯೇ ಎಂದು ನಿಖರವಾಗಿ ಹೇಳುವುದು ಕಷ್ಟ ಸಾಧ್ಯ. ಆದರೆ ಅಲ್ಲಿ ಸೇತುವೆ ರೂಪದ ರಚನೆ ಇದೆ ಎಂದು ಕೇಂದ್ರ ಸರ್ಕಾರ ರಾಜ್ಯಸಭೆಯಲ್ಲಿ ಉತ್ತರ ನೀಡಿದೆ.

ಹರ್ಯಾಣದ ಸ್ವತಂತ್ರ ಸಂಸದ ಕಾರ್ತಿಕೇಯ ಶರ್ಮಾ ಅವರು, ಈ ಹಿಂದಿನ ಸರ್ಕಾರ ರಾಮ ಸೇತು ಬಗ್ಗೆ ನಿರ್ಲಕ್ಷ್ಯ ವಹಿಸಿತ್ತು. ಈಗಿನ ಸರ್ಕಾರ ದೇಶದ ಗತಕಾಲದ ಚರಿತ್ರೆಗೆ ಸಾಕ್ಷಿಯಾಗಿರುವ ರಾಮ ಸೇತು ಬಗ್ಗೆ ವೈಜ್ಞಾನಿಕ ಸಂಶೋಧನೆಗೆ ಮುಂದಾಗಿದೆಯೇ ಎಂದು ಪ್ರಶ್ನೆ ಕೇಳಿದ್ದರು.

ಈ ಪ್ರಶ್ನೆಗೆ ಉತ್ತರ ನೀಡಿದ ಬಾಹ್ಯಾಕಾಶ ಖಾತೆಯ ರಾಜ್ಯ ಸಚಿವ ಜೀತೇಂದ್ರ ಸಿಂಗ್, 18 ಸಾವಿರ ವರ್ಷಗಳ ಹಿಂದೆ ನಿರ್ಮಾಣವಾಗಿರುವ ಸೇತುವೆಯ ಬಗ್ಗೆ ಈಗ ಖಚಿತವಾಗಿ ಹೇಳಲು ಸಾಧ್ಯವಿಲ್ಲ. ಆ ಸೇತುವೆಯು ಸುಮಾರು 56 ಕಿಲೋಮೀಟರ್ಗಳಷ್ಟು ಉದ್ದವಾಗಿದ್ದು, ಇದನ್ನು ಕಂಡುಹಿಡಿಯಲು ನಮಗೆ ಕೆಲವು ಮಿತಿಗಳಿವೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rajasthan: ಹುಲಿ ದಾಳಿಗೆ ಮೂರನೇ ಬಲಿ, ದೇವಾಲಯದ ಉಸ್ತುವಾರಿ ಸಾವು

ಆತುರ, ಕ್ರೆಡಿಟ್ ವಾರ್ ಗೆ 11 ಅಮಾಯಕರ ಬಲಿಯಾದ್ರು: ಸಿ.ಟಿ.ರವಿ

Tiger Attack: ಕೇರಳದಂತೆ ಚಾಮರಾಜನಗರದಲ್ಲೂ ನಡೆಯಿತು ದುರ್ಘಟನೆ

Rajastan: ಜೈಪುರದಿಂದ ಪ್ರವಾಸಕ್ಕೆ ಬಂದಿದ್ದ ಎಂಟು ಯುವಕರು ಬನಾಸ್‌ ನದಿಯಲ್ಲಿ ಮುಳುಗಿ ದಾರುಣ ಸಾವು

Cabinet reshuffle: ಸಿದ್ದರಾಮಯ್ಯ ಸಂಪುಟದಲ್ಲಿ ಇಷ್ಟು ಸಚಿವರಿಗೆ ಕೊಕ್, ಲಿಸ್ಟ್ ನಲ್ಲಿ ಯಾರೆಲ್ಲಾ ಇದ್ದಾರೆ

ಮುಂದಿನ ಸುದ್ದಿ
Show comments