Webdunia - Bharat's app for daily news and videos

Install App

ರಾಜ್ಯಗಳಿಗೆ ತಜ್ಞರ ಎಚ್ಚರಿಕೆ ಏನು?

Webdunia
ಮಂಗಳವಾರ, 19 ಏಪ್ರಿಲ್ 2022 (11:30 IST)
ಮುಂಬೈ : ಕೇಂದ್ರ ಸರ್ಕಾರ ಜೂನ್ನಲ್ಲಿ ಜಿಎಸ್ಟಿ ಪರಿಹಾರವನ್ನು ಸ್ಥಗಿತಗೊಳಿಸಲಿದೆ.
 
ರಾಜ್ಯ ಸರ್ಕಾರಗಳು ತಮ್ಮ ಆದಾಯಕ್ಕೆ ತಕ್ಕಂತೆ ಖರ್ಚು ಮಾಡಿಕೊಂಡು ಹೋಗದಿದ್ದರೆ, ಮುಂದೆ ಕಷ್ಟವನ್ನು ಎದುರಿಸಬೇಕಾಗಬಹುದು ಎಂದು ಆರ್ಥಿಕ ತಜ್ಞರು ಎಚ್ಚರಿಸಿದ್ದಾರೆ.

ರಾಜ್ಯ ಸರ್ಕಾರಗಳು ರೈತರ ಸಾಲ ಮನ್ನಾದಂತಹ ಯೋಜನೆ ಹಾಗೂ ಉಚಿತ ಕೊಡುಗೆಗಳನ್ನು ನೀಡುವುದಕ್ಕೆ ಕಡಿವಾಣ ಹಾಕಬೇಕು. ಕೇಂದ್ರ ಸರ್ಕಾರ ಜೂನ್ನಲ್ಲಿ ಜಿಎಸ್ಟಿ ಪರಿಹಾರ ಸ್ಥಗಿತಗೊಳಿಸುವುದರಿಂದ ರಾಜ್ಯಗಳು ಖರ್ಚುಗಳನ್ನು ಆದ್ಯತೆಯ ಮೇರೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕಿದೆ ಎಂದು ಸಲಹೆ ನೀಡಿದ್ದಾರೆ. 

ಇತ್ತೀಚೆಗೆ ಕೆಲ ಆರ್ಥಿಕ ತಜ್ಞರು ಉಚಿತ ಕೊಡುಗೆ ಹಾಗೂ ಸಬ್ಸಿಡಿಗಳಿಗೆ ಕಡಿವಾಣ ಹಾಕದಿದ್ದರೆ ಭಾರತಕ್ಕೂ ಶ್ರೀಲಂಕಾದ ಸ್ಥಿತಿ ಬರಬಹುದು ಎಂದು ಪ್ರಧಾನಿ ನರೇಂದ್ರ ಮೋದಿಗೆ ತಿಳಿಸಿದ್ದರು. ಇದರ ಬೆನ್ನಲ್ಲೇ ಎಸ್ಬಿಐ ಮುಖ್ಯ ಆರ್ಥಿಕ ಸಲಹೆಗಾರರ ಸಮಿತಿಯೊಂದು ಅಧ್ಯಯನ ನಡೆಸಿ ರಾಜ್ಯಗಳಿಗೂ ವರದಿ ನೀಡಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೋದಿ ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಆರ್ ಎಸ್ಎಸ್ ಹೊಗಳಿದ್ದಕ್ಕೆ ಸಿದ್ದರಾಮಯ್ಯ ಸಿಟ್ಟು

ನನ್ನನ್ನು ಕೆಳಗಿಳಿಸಲು ದೆಹಲಿಯಲ್ಲಿ ವ್ಯವಸ್ಥಿತವಾದ ಸಂಚು ನಡೆದಿದೆ: ಕೆಎನ್‌ ರಾಜಣ್ಣ ‌ಕಿಡಿ

ಸ್ವಾತಂತ್ರ್ಯ ದಿನಾಚರಣೆಯಂದೆ ಮಹಿಳೆಯರಿಗೆ ಭರ್ಜರಿ ಗಿಫ್ಟ್‌ ನೀಡಿದ ಆಂಧ್ರ ಸಿಎಂ

ತಿರುನೆಲ್ವೇಲಿಯಿಂದ ಶಿವಮೊಗ್ಗ ರೈಲು ಪ್ರಯಾಣಿಕರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಬೆಂಗಳೂರು ಸ್ಪೋಟ: 5 ಲಕ್ಷ ರೂ ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments