Webdunia - Bharat's app for daily news and videos

Install App

ಉತ್ತರ ಪ್ರದೇಶದ ಜನರಿಗೆ ಸರ್ಕಾರದ ಕೊಡುಗೆ ಏನು? ತಿಳಿಯಿರಿ

Webdunia
ಸೋಮವಾರ, 25 ಅಕ್ಟೋಬರ್ 2021 (13:27 IST)
ಲಖನೌ : ಸ್ವಚ್ಛ, ಸಮೃದ್ಧ ಉತ್ತರ ಪ್ರದೇಶದ ಆಶೋತ್ತರ ಈಡೇರಿಸಲು ಬಿಜೆಪಿಯ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಬದ್ಧವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಉತ್ತರ ಪ್ರದೇಶದ ವಿವಿಧೆಡೆ 9 ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಅವರು 9 ವೈದ್ಯಕೀಯ ಕಾಲೇಜುಗಳನ್ನು ಉದ್ಘಾಟಿಸಿದರು. ಸಿದ್ಧಾರ್ಥನಗರ, ಇಟಾ, ಹರ್ದೋಯಿ, ಪ್ರತಾಪಗಡ, ಫತೇಪುರ, ದೆರಾಯ್, ಘಾಜಿಪುರ, ಮಿರ್ಝಾಪುರ ಮತ್ತು ಜೌನ್ಪುರ್ ಜಿಲ್ಲೆಗಳಲ್ಲಿ ಹೊಸ ವೈದ್ಯಕೀಯ ಕಾಲೇಜುಗಳು ಕಾರ್ಯನಿರ್ವಹಿಲಿವೆ.
ಅನಾರೋಗ್ಯ ಕೇವಲ ಬಡವರಿಗೆ ಮಾತ್ರವಲ್ಲ ಯಾರನ್ನು ಬೇಕಾದರೂ ಕಾಡಬಹುದು. ನಮ್ಮ ಡಬಲ್ ಎಂಜಿನ್ ಸರ್ಕಾರವು ಉತ್ತರ ಪ್ರದೇಶದ ಅಭಿವೃದ್ಧಿಗಾಗಿ ಸಾಕಷ್ಟು ಕೆಲಸ ಮಾಡಿದೆ. ಸಾವಿರಾರು ಜನೌಷಧಿ ಕೇಂದ್ರಗಳನ್ನು ಆರಂಭಿಸಲಾಗಿದೆ. ಕ್ಯಾನ್ಸರ್ ಚಿಕಿತ್ಸೆ ಡಯಾಲಿಸಿಸ್ ಮತ್ತು ಹೃದ್ರೋಗ ಚಿಕಿತ್ಸೆಗೆ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದು ಉತ್ತರ ಪ್ರದೇಶ ಮಾತ್ರವಲ್ಲ ಇಡೂಈ ದೇಶದಲ್ಲಿ ಹತ್ತಾರು ಅತ್ಯುತ್ತಮ ಆಸ್ಪತ್ರೆಗಳು ನಮ್ಮ ಸರ್ಕಾರ ಆರಂಭಿಸಿದೆ ಎಂದು ನರೇಂದ್ರ ಮೋದಿ ತಿಳಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments