Webdunia - Bharat's app for daily news and videos

Install App

ಗುಜರಾತ್- ಹಿಮಾಚಲ ಪ್ರದೇಶ ಮಾಡೆಲ್ ಏನಿದೆ?

Webdunia
ಮಂಗಳವಾರ, 6 ಡಿಸೆಂಬರ್ 2022 (15:06 IST)
ಬಿಜೆಪಿ ಕರ್ನಾಟಕ ವಿಧಾನಸಭಾ ಚುನಾವಣೆ ಶತಾಯಗತಾಯ ಗೆಲ್ಲಲೇಬೇಕು ಎಂದು ರಣತಂತ್ರ ಎಣೆದಿದ್ದು, ಎರಡು ಮಾಸ್ಟರ್ ಪ್ಲ್ಯಾನ್ ಪ್ರಯೋಗಕ್ಕೆ ಸಜ್ಜಾಗಿದೆ.

ಎರಡು ರಾಜ್ಯದಲ್ಲಿ ಬಿಜೆಪಿ ಗೆದ್ರೆ ಗುಜರಾತ್, ಹಿಮಾಚಲ ಮಾದರಿಯಲ್ಲಿ ಚುನಾವಣೆ ತಂತ್ರ ಹೆಣೆಯೋದು. ಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥರಿಂದ ಅತಿ ಹೆಚ್ಚು ರಾಲಿಗಳನ್ನ ಕರ್ನಾಟಕದಲ್ಲೂ ಮಾಡೋದು. 

ಹಿರಿಯ ತಲೆಗಳಿಗೆ ಕೊಕ್ ಕೊಟ್ಟು ಯುವಕರಿಗೆ ಚುನಾವಣೆಯಲ್ಲಿ ಆದ್ಯತೆ ಕೊಡೋದು. ಕೆಲಸ ಮಾಡದೇ ಜನ ವಿರೋಧಿ ಹೆಸರು ಇರೋ ಹಾಲಿ ಎಂಎಲ್ಎ ಗಳಿಗೆ ಟಿಕೆಟ್ ಕಟ್ ಮಾಡಿ ಹೊಸಬರಿಗೆ ಅವಕಾಶ ಕೊಡೋದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಹ್ಲಿ, ಅನುಷ್ಕಾ ಆಶೀರ್ವಾದ ಪಡೆದಿದ್ದ ಪ್ರೇಮಾನಂದ ಮಹಾರಾಜ್ ಬಾಯಿಂದ ಇದೆಂಥಾ ಮಾತು

ಆಪರೇಷನ್ ಸಿಂದೂರ್‌ನಿಂದ ಪಾಕ್‌ ಉಗ್ರರರು ಇನ್ನೂ ನಿದ್ರೆಯಿಲ್ಲದ ರಾತ್ರಿ ಕಳೆಯುತ್ತಿದ್ದಾರೆ: ಮೋದಿ

ನಡೆದುಕೊಂಡು ಹೋಗುತ್ತಿದ್ದ ಯುವತಿಗೆ ಕಿರುಕುಳ: ಸಕಲೇಶಪುರ ವ್ಯಕ್ತಿ ಅರೆಸ್ಟ್‌

ರೈತರ ಹೆಸರಿನಲ್ಲಿ ರಾಜಕೀಯ ಮಾಡುವ ವಿಜಯೇಂದ್ರ ಮೋದಿ ಮನೆ ಮುಂದೆ ಪ್ರತಿಭಟಿಸಲಿ: ಶಿವರಾಜ ತಂಗಡಗಿ

ಕಲಾಸಿಪಾಳ್ಯ ಬಿಎಂಟಿಸಿ ಬಸ್ ಸ್ಟ್ಯಾಂಡ್‌ನಲ್ಲಿ ಸ್ಪೋಟಕ ಪತ್ತೆ ಕೇಸ್: ಮೂವರು ಅರೆಸ್ಟ್

ಮುಂದಿನ ಸುದ್ದಿ
Show comments