Webdunia - Bharat's app for daily news and videos

Install App

ನ್ಯಾಯಾ ಕೊಡುವವರೆ ಅನ್ಯಾಯದ ದಾರಿ ಇಡಿದರೆ ಗತಿ ಏನು?

Webdunia
ಬುಧವಾರ, 3 ನವೆಂಬರ್ 2021 (08:38 IST)
ಜೈಪುರ : ಅಪ್ರಾಪ್ತ ಬಾಲಕನ ಮೇಲೆ ನ್ಯಾಯಾಧೀಶರೇ ಅತ್ಯಾಚಾರ ನಡೆಸಿರುವ ವಿಚಿತ್ರ ಮತ್ತು ಆಘಾತಕಾರಿ ಘಟನೆ ರಾಜಸ್ಥಾನದ ಭರತ್ಪುರ್ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ವಿಶೇಷ ನ್ಯಾಯಾಧೀಶರು ಸೇರಿ ಮೂವರು 14 ವರ್ಷ ವಯಸ್ಸಿನ ಹುಡುಗನ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಈ ಬಗ್ಗೆ ಅತ್ಯಾಚಾರ ಸಂತ್ರಸ್ತನ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ಕಳೆದ 1 ತಿಂಗಳಿನಿಂದ ಎಸಿಬಿ ವಿಶೇಷ ನ್ಯಾಯಾಧೀಶ ಮತ್ತಿತರ ಇಬ್ಬರು ನನ್ನ ಮಗನಿಗೆ ಡ್ರಗ್ಸ್ ಕೊಟ್ಟು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ನನ್ನ ಮಗ ಟೆನ್ನಿಸ್ ಆಡಲು ಒಂದು ಕ್ರೀಡಾಂಗಣಕ್ಕೆ ಹೋಗುತ್ತಿದ್ದ. ಅಲ್ಲಿ ಅನೇಕ ಪೋಲಿಸ್ ಅಧಿಕಾರಿಗಳು ಮತ್ತು ನ್ಯಾಯಾಧೀಶರು ಸಹ ಆಡಲು ಬರುತ್ತಿದ್ದರು. ಆರೋಪಿ ನ್ಯಾಯಾಧೀಶರಾದ ಜಿತೇಂದ್ರ ಸಿಂಗ್ ಗೋಲಿಯ ಮತ್ತಿತರ ಇಬ್ಬರು ಅಧಿಕಾರಿಗಳು ನನ್ನ ಮಗನನ್ನು ಕ್ರೀಡಾಂಗಣದಿಂದ ಮನೆಗೆ ಕರೆದುಕೊಂಡು ಹೋಗಿ ಅಲ್ಲಿ ಕೆಲವು ಮಾದಕದ್ರವ್ಯದ ವಸ್ತುಗಳನ್ನು ನೀಡಿ ಆತನ ಮೇಲೆ ಅತ್ಯಾಚಾರ ನಡೆಸಿದ್ದಾರೆ. ಈ ವಿಷಯವನ್ನು ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾರೆ ಎಂದು ಅತ್ಯಾಚಾರ ಸಂತ್ರಸ್ತನ ತಾಯಿ ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments