ರೈತರಿಂದ ಭೂಮಿ ಖರೀದಿಯ ಉದ್ದೇಶವೇನು?

Webdunia
ಶನಿವಾರ, 18 ಡಿಸೆಂಬರ್ 2021 (08:37 IST)
ಗಂಗಾ ಎಕ್ಸ್ಪ್ರೆಸ್ ವೇ ನಿರ್ಮಣಕ್ಕಾಗಿ ಶೇ.94ರಷ್ಟು ಭೂಮಿಯನ್ನು ರೈತರಿಂದ ಖರೀದಿಸಲಾಗಿದೆ ಎಂದು ಉತ್ತರಪ್ರದೇಶ ಸರ್ಕಾರ ಹೇಳಿದೆ. ಒಟ್ಟಾರೆ 7386 ಹೆಕ್ಟೇರ್ ಭೂಮಿ ಬೇಕಾಗಿತ್ತು.
 
ಅದನ್ನು ಒಟ್ಟು 82,750 ರೈತರಿಂದ ಖರೀದಿ ಮಾಡಲಾಗಿದೆ. ಇತ್ತೀಚೆಗಷ್ಟೇ ಪ್ರಧಾನಿ ಮೋದಿಯವರು ಪೂರ್ವಾಂಚಲ ಎಕ್ಸ್ಪ್ರೆಸ್ ವೇ ಉದ್ಘಾಟನೆ ಮಾಡಿದ್ದರು. ಅದು ಉತ್ತರಪ್ರದೇಶದ ಪೂರ್ವ ಜಿಲ್ಲೆಗಳನ್ನು ಸಂಪರ್ಕಿಸುವ ಹೆದ್ದಾರಿಯಾಗಿದೆ.

ರಾಜ್ಯದಲ್ಲಿರುವ ಉಳಿದ ಎಕ್ಸ್ಪ್ರೆಸ್ವೇಗಳಂತೆ ಈ ಎಕ್ಸ್ಪ್ರೆಸ್ ವೇ ಕೂಡ ಏರ್ಸ್ಟ್ರಿಪ್ ಹೊಂದಿರಲಿದ್ದು, ವಿಮಾನಗಳ ತುರ್ತು ಭೂಸ್ಪರ್ಶಕ್ಕೆ ಅವಕಾಶ ಇರಲಿದೆ. ಈ ಏರ್ಸ್ಟ್ರಿಲ್ ಶಹಜಾನ್ಪುರದಲ್ಲಿ 3.5ಕಿಮೀಗಳಷ್ಟು ಉದ್ದ ಇರಲಿದೆ.

ಯೋಜನೆಯ ವಿನ್ಯಾಸದ ಪ್ರಕಾರ ಎಕ್ಸ್ಪ್ರೇಸ್ ವೇಗೆ ಘರ್ಮುಕ್ತೇಶ್ವರ್ನಲ್ಲಿ ಸೇತುವೆ ನಿರ್ಮಾಣವಾಗಲಿದೆ. ಇದು ಹಾಪುರ ಮತ್ತು ಬುಲಂದ್ಶಹರ್ ಜಿಲ್ಲೆಗಳ ಜನರಿಗೆ ಅನುಕೂಲವಾಗಲಿದೆ.

ಅದರ ಹೊರತಾಗಿ ಗಂಗಾ ಎಕ್ಸ್ಪ್ರೆಸ್ ವೇ ಮಧ್ಯೆ, 9 ಸಾರ್ವಜನಿಕ ಅನುಕೂಲ ಕೇಂದ್ರಗಳು, 7 ರೈಲ್ವೆ ಮೇಲ್ಸೇತುವೆಗಳು, 14 ದೊಡ್ಡ ಸೇತುವೆಗಳು, 126 ಚಿಕ್ಕ ಸೇತುವೆಗಳು, 381 ಅಂಡರ್ಪಾಸ್ಗಳು ನಿರ್ಮಾಣವಾಗಲಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್‌ನಲ್ಲಿ ಸಂಚಾರ ಸಾಥಿ ಆ್ಯಪ್‌ ಇನ್‌ಸ್ಟಾಲ್‌: ವಿವಾದ ಬೆನ್ನಲ್ಲೇ ಯೂಟರ್ನ್‌ ಹೊಡೆದ ಕೇಂದ್ರ ಸರ್ಕಾರ

ಸೂರಜ್‌ ಬೆನ್ನಲ್ಲೇ ಪ್ರಜ್ವಲ್ ರೇವಣ್ಣಗೂ ಬಿಗ್‌ಶಾಕ್: ಶಿಕ್ಷೆ ಅಮಾನತು ಕೋರಿ ಸಲ್ಲಿಸಿದ್ದ ಅರ್ಜಿ ವಜಾ

ರಷ್ಯಾ ಅಧ್ಯಕ್ಷ ಪುಟಿನ್ ಭೇಟಿಗೆ ಬಂದೋಬಸ್ತ್ ನಡುವೆ ದೆಹಲಿಯ ಎರಡು ಕಾಲೇಜಿಗೆ ಬಾಂಬ್ ಬೆದರಿಕೆ

ಭಿನ್ನಾಭಿಪ್ರಾಯ ಬಗೆಹರಿದಿದೆ: ಸಿಎಂ ಕುರ್ಚಿ ಗುದ್ದಾಟಕ್ಕೆ ಪರಮೇಶ್ವರ್ ಪ್ರತಿಕ್ರಿಯೆ

ಯಾವತ್ತಾದ್ರೂ ಬಿಟ್ಟು ಕೊಡಲೇ ಬೇಕಾಲ್ವ, ಸಿಎಂ ಆಪ್ತ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ

ಮುಂದಿನ ಸುದ್ದಿ
Show comments