Select Your Language

Notifications

webdunia
webdunia
webdunia
webdunia

ಭಾರತ, ಚೀನಾ ಸಂಘರ್ಷಕ್ಕೆ ಕಾರಣ ಏನು?

ಭಾರತ, ಚೀನಾ ಸಂಘರ್ಷಕ್ಕೆ ಕಾರಣ ಏನು?
ನವದೆಹಲಿ , ಬುಧವಾರ, 14 ಡಿಸೆಂಬರ್ 2022 (12:11 IST)
ನವದೆಹಲಿ : ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್ನಲ್ಲಿ ಭಾರತದ ಸೈನಿಕರು ಮತ್ತೆ ಕೆಚ್ಚೆದೆಯ ಹೋರಾಟ ನಡೆಸಿದ್ದಾರೆ.

ಯಾವುದೇ ಸಿದ್ಧತೆ ಇಲ್ಲದೇ ಇದ್ದರೂ ಆಕ್ರಮಣಕಾರಿ ಹೋರಾಟ ಮಾಡಿ ಚೀನಿ ಸೈನಿಕರನ್ನು ನಮ್ಮ ಹೆಮ್ಮೆಯ ಯೋಧರು ಓಡಿಸಿದ್ದಾರೆ. ಈ ಘರ್ಷಣೆಯ ಬಳಿಕ  ಚೀನಾ ʼವಾರ್ನಿಂಗ್ ಶಾಟ್ʼ ಮೂಲಕ ಎಚ್ಚರಿಕೆಯ ಸಂದೇಶ ಕಳುಹಿಸಿದ್ದ ವಿಚಾರವೂ ಈಗ ಬೆಳಕಿಗೆ ಬಂದಿದೆ.

ಡಿಸೆಂಬರ್ 9ರಂದು ಭಾರತ-ಚೀನಾ ಸೇನೆಗಳ ನಡುವೆ ನಡೆದ ಸಂಘರ್ಷದ ಹಿನ್ನೆಲೆ, ಮುನ್ನೆಲೆಗಳನ್ನು ಕೆದಕುತ್ತಾ ಹೋದಂತೆ ಚೀನಾ ಕುತಂತ್ರದ ಸ್ಫೋಟಕ ಮಾಹಿತಿಗಳು ಮಾಹಿತಿಗಳು ಲಭ್ಯ ಆಗುತ್ತಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಅನೈತಿಕ ಸಂಬಂಧವಿದೆ ಎಂದು ಅನುಮಾನಿಸಿ ಗೆಳತಿಯನ್ನೇ ಕೊಂದ!