ಕಾಂಗ್ರೆಸ್ ಪ್ರಧಾನಿ ನರೇಂದ್ರ ಮೋದಿಯವರನ್ನು ‘ಕಾಗದದ ಹುಲಿ' ಎಂದು ಟೀಕಿಸಲು ಕಾರಣವೇನು?

Webdunia
ಶುಕ್ರವಾರ, 13 ಜುಲೈ 2018 (14:10 IST)
ನವದೆಹಲಿ : ಕಳೆದ ಜೂನ್ ತಿಂಗಳಿನಿಂದ ಇರಾನ್ ನಿಂದ ತೈಲ ಆಮದು ಮಾಡಿಕೊಳ್ಳುವುದಕ್ಕೆ ಭಾರತ ಕಡಿವಾಣ ಹಾಕಿದೆ. ಈ ಬಗ್ಗೆ ಇದೀಗ ಕಿಡಿಕಾರಿದ ಕಾಂಗ್ರೆಸ್ 'ನರೇಂದ್ರ ಮೋದಿ ಕಾಗದದ ಹುಲಿ' ಎಂದು ಟೀಕಿಸಿದೆ.


ಈ ಬಗ್ಗೆ ಮಾತನಾಡಿದ ಕಾಂಗ್ರೆಸ್ ವಕ್ತಾರ ಜೈವೀರ್ ಶೆರ್ಗಿಲ್ ಅವರು,’ ಇರಾನ್ ನಿಂದ ತೈಲ ಆಮದು ಮಾಡಿಕೊಳ್ಳುವುದು ಕಡಿಮೆಯಾಗಿರುವುದು ಮೋದಿಯವರ ಗೊಂದಲಮಯ ವಿದೇಶಿ ನೀತಿಗೆ ಒಂದು ಅತ್ಯುತ್ತಮ ಉದಾಹರಣೆ. ಅಮೆರಿಕದ ಒತ್ತಡಕ್ಕೆ ಮಣಿದು, ಭಾರತ ಇರಾನ್ ನಿಂದ ತೈಲ ಆಮದು ಮಾಡಿಕೊಳ್ಳುವುದಕ್ಕೆ ಕಡಿವಾಣ ಹಾಕಿದೆ.


ಇದರಿಂದಾಗಿ ಇಲ್ಲಿ ಇಂಧನ ಬೆಲೆ ಏರಿಕೆಯಾಗುತ್ತಿದೆ. ಅಮೆರಿಕದ ಒಳಿತಿಗಾಗಿ ಮೋದಿ, ಭಾರತೀಯರ ಹಿತವನ್ನು ಬಲಿ ಕೊಡುತ್ತಿದ್ದಾರೆ’ ಎಂದು ಆರೋಪಿಸಿದ್ದಾರೆ.ಹಾಗೇ 'ಯಾವುದಕ್ಕೆ ಆದ್ಯತೆ ನೀಡಬೇಕು ಎಂಬುದು ಮೋದಿಯವರಿಗೆ ತಿಳಿದಿರಬೇಕಿತ್ತು. ಅಮೆರಿಕಕ್ಕೆ ಆದ್ಯತೆ ನೀಡಿ ಭಾರತೀಯರ ಮೇಲೆ ತೈಲ ಬೆಲೆಯ ಹೊರೆ ಹೊರುತ್ತಿರುವುದು ಸರಿಯಲ್ಲ’ ಎಂದು ಅವರು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರೇ ನೀವು ಕರ್ನಾಟಕಕ್ಕೆ ಸಿಎಂ, ವಯನಾಡಿನ ವಕ್ತಾರರಲ್ಲ: ಆರ್ ಅಶೋಕ್ ವಾಗ್ದಾಳಿ

ಸೈಡ್ ಇಫೆಕ್ಟ್ ಇರುವ ಔಷಧಿ ತೆಗೆದುಕೊಳ್ಳಬಾರದೇ, ಡಾ ಸಿಎನ್ ಮಂಜುನಾಥ್ ಟಿಪ್ಸ್

Gold price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಉಡುಪಿ ಕೃಷ್ಣನ ಭೇಟಿಗೆ ಬರಲಿದ್ದಾರೆ ಪ್ರಧಾನಿ ಮೋದಿ

ಮುಂದಿನ ಸುದ್ದಿ
Show comments