ಕಾಂಗ್ರೆಸ್ ಬಗ್ಗೆ ಎಲ್.ಕೆ.ಆಡ್ವಾಣಿ ಹೇಳಿದ್ದೇನು ಗೊತ್ತಾ?

Webdunia
ಮಂಗಳವಾರ, 7 ನವೆಂಬರ್ 2023 (08:56 IST)
ಇಂಡಿಯಾಸ್ ಬಿಸ್ಮಾರ್ಕ್ ಕುರಿತಂತೆ ಆಡ್ವಾಣಿ, ಅಂದಿನ ಪ್ರಧಾನಮಂತ್ರಿ ನೆಹರು ಅಂದು ಗೃಹ ಸಚಿವರಾಗಿದ್ದ ಸರ್ದಾರ ವಲ್ಲಭಬಾಯಿ ಪಟೇಲ್‌ ಅವರ ಸಲಹೆ ಮತ್ತು ಶಿಫಾರಸ್ಸುಗಳನ್ನು ಯಾವ ರೀತಿ ವಿರೋಧಿಸುತ್ತಿದ್ದರು ಎನ್ನುವ ಬಗ್ಗೆ ತಮ್ಮ ಬ್ಲಾಗ್‌ನಲ್ಲಿ ದಾಖಲಿಸಿದ್ದಾರೆ.
 
ಭಾರತದ ಪ್ರಥಮ ಪ್ರಧಾನಿ ಜವಾಹರ್ ಲಾಲ್ ನೆಹರು ಮತ್ತು ಸರ್ಧಾರ ವಲ್ಲಭ ಭಾಯಿ ಪಟೇಲ್ ಮಧ್ಯದ ವಿವಾದ ತಣ್ಣಗಾಗುತ್ತಿರುವಂತೆ ಸರ್ಧಾರ ಪಟೇಲ್‌ರ ನೀತಿಗಳು ನೆಹರು ವಿರೋಧಿಸುತ್ತಿದ್ದರು ಎಂದು ಬಿಜೆಪಿ ಹಿರಿಯ ಮುಖಂಡ ಎಲ್‌.ಕೆ.ಆಡ್ವಾಣಿ ತಮ್ಮ ಬ್ಲಾಗ್‌ನಲ್ಲಿ ಬರೆದಿರುವುದು ಉರಿಯುವ ಬೆಂಕಿಗೆ ಮತ್ತಷ್ಟು ತುಪ್ಪ ಸುರಿದಂತಾಗಿದೆ.
 
ಪ್ರಜಾಪ್ರಭುತ್ವದಲ್ಲಿ ಪೊಲೀಸ್ ಕಾರ್ಯಾಚರಣೆ ನಡೆಸಲು ಸಚಿವ ಸಂಪುಟದ ಅನುಮೋದನೆ ಅಗತ್ಯ ಆದರೆ, ಹೈದ್ರಾಬಾದ್‌ನ ನಿಜಾಮರ ವಿರುದ್ಧ ಕಾರ್ಯಚರಣೆ ನಡೆಸಲು ಪ್ರಧಾನಿ ಹಿಂದೇಟು ಹಾಕಿದ್ದರು ಎಂದು ಇತಿಹಾಸವನ್ನು ಕೆದಕಿದ್ದಾರೆ.
 
ನಂತರ, ಅಂದಿನ ಗವರ್ನರ್ ಜನರಲ್ ರಾಜಗೋಪಾಲಚಾರಿ, ಗೃಹ ಸಚಿವ ಪಟೇಲ್ ಮತ್ತು ಗೃಹ ಕಾರ್ಯದರ್ಶಿ ಮೆನನ್‌ ಪರಸ್ಪರರು ಚರ್ಚಿಸಿ ಹೈದ್ರಾಬಾದ್ ನಿಜಾಮರ ವಿರುದ್ಧ ಕಾರ್ಯಾಚರಣೆ ನಡೆಸಲಾಯಿತು ಎಂದು ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ ತಮ್ಮ ಬ್ಲಾಗ್‌ನಲ್ಲಿ ವಿವರಣೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಸಿಪಿ ಯೋಗೇಶ್ವರ್ ಅಚ್ಚರಿ ಹೇಳಿಕೆ

ಸುಪ್ರೀಂಕೋರ್ಟ್‌ನ 53ನೇ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಕುರಿತ ಇಂಟ್ರಸ್ಟಿಂಗ್‌ ಮಾಹಿತಿ

ಸಿದ್ದರಾಮಯ್ಯ, ಡಿಕೆಶಿ ಕುರ್ಚಿ ಫೈಟ್ ನಡುವೆ ವೈರಲ್ ಆಗ್ತಿದೆ ಯಡಿಯೂರಪ್ಪ ಹಳೇ ವಿಚಾರ

ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಐತಿಹಾಸಿಕ ಕಾರ್ಯಕ್ರಮ ನಾಳೆ

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments