Webdunia - Bharat's app for daily news and videos

Install App

ನಟ ಕಮಲ್ ಹಾಸನ್ ತಮ್ಮ ಪಕ್ಷದ ಚಿಹ್ನೆಯ ಕುರಿತು ಜನರಿಗೆ ಮನವರಿಕೆ ಮಾಡಿಕೊಟ್ಟಿದ್ದೇನು…?

Webdunia
ಗುರುವಾರ, 22 ಫೆಬ್ರವರಿ 2018 (07:12 IST)
ಮಧುರೈ : ಈಗಾಗಲೇ ರಾಜಕೀಯ ಕಣಕ್ಕಿಳಿದಿರುವ ಖ್ಯಾತ ನಟ ಕಮಲ್‌ ಹಾಸನ್‌ ಅವರು ತಮ್ಮ ಪಕ್ಷದ ಹೆಸರು ಹಾಗು ಚಿಹ್ನೆಯನ್ನು ಘೋಷಿಸುವುದರ ಜೊತೆಗೆ ಕಾವೇರಿ ವಿಷಯವನ್ನು ಮಾತುಕತೆ ಮೂಲಕ ಬಗೆಹರಿಸುವುದಾಗಿ ಹೇಳಿದ್ದಾರೆ.


ಇವರು ಮಧುರೈನಲ್ಲಿ ನಡೆದ ಸಮಾರಂಭದಲ್ಲಿ ತಮ್ಮ ಪಕ್ಷದ ಹೆಸರನ್ನು ಮಕ್ಕಳ್‌ ನೀಥಿ ಮಯ್ಯಂ ಎಂದು ಘೋಷಿಸಿ, ಚಿಹ್ನೆಯನ್ನು ಕೂಡ ಬಿಡುಗಡೆ ಮಾಡಿ ನಂತರ , ‘ನಮ್ಮ ಪಕ್ಷದ ಚಿಹ್ನೆ ನೋಡಿ. ಆರು ಕೈಗಳು ಒಂದಕ್ಕೊಂಡು ಜೋಡಿಸಿದೆ. ಅಂದರೆ ಇದು ದಕ್ಷಿಣ ಭಾರತದ ಆರು ರಾಜ್ಯಗಳು. ಮಧ್ಯದಲ್ಲಿ ಇರುವ ನಕ್ಷತ್ರ ಜನರು ಎಂದು ತಿಳಿಸಿದ್ದಾರೆ.


ಹಾಗೇ ಕಾವೇರಿ ನದಿ ನೀರು ಹಂಚಿಕೆ ಕುರಿತು ಮಾತನಾಡಿದ ಅವರು,’ ಕಾವೇರಿ ನೀರು ತಂದುಕೊಡುತ್ತೀರಾ ಎಂದು ಹಲವಾರು ಮಂದಿ ನನ್ನನ್ನು ಕೇಳುತ್ತಿದ್ದಾರೆ. ಆದರೆ ಇಷ್ಟು ವರ್ಷ ಯಾರೂ ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲು ಮುಂದಾಗಲಿಲ್ಲ. ಈ ರೀತಿ ಆಗಿದಿದ್ದರೆ ನಮಗೆ ಈ ಹಿಂದೆಯೇ ಪಾಲು ಸಿಗುತ್ತಿತ್ತು. ನಾನು ರಕ್ತ ಕೊಡುತ್ತೇನೆ. ಅಂದರೆ ಬೆಂಗಳೂರು ಜನರಿಂದ ರಕ್ತದಾನ ಮಾಡಿಸುತ್ತೇನೆ. ನೀರಿಗಾಗಿ ಆಸ್ತಿಪಾಸ್ತಿ, ಪ್ರಾಣ ಹಾನಿ ಮಾಡುವುದು ಬೇಡ. ಹಿಂಸಾಚಾರ ನಮಗೆ ಬೇಡವೇ ಬೇಡ’ ಎಂದು ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments