Webdunia - Bharat's app for daily news and videos

Install App

ಅಷ್ಟಕ್ಕೂ ಪ್ರಧಾನಿ ಮೋದಿ ಕಿವಿಯಲ್ಲಿ ಮುಲಾಯಂ ಸಿಂಗ್ ಉಸುರಿದ ರಹಸ್ಯವೇನು?

Webdunia
ಶನಿವಾರ, 6 ಮೇ 2017 (09:52 IST)
ಲಕ್ನೋ: ಅದು ಉತ್ತರ ಪ್ರದೇಶ ಸಿಎಂ ಆಗಿ ಯೋಗಿ ಆದಿತ್ಯನಾಥ್ ಪದಗ್ರಹಣ ಮಾಡುವ ಸಮಾರಂಭ. ಕಾರ್ಯಕ್ರಮಕ್ಕೆ ವಿಪಕ್ಷ ನಾಯಕ ಮುಲಾಯಂ ಸಿಂಗ್ ಯಾದವ್ ಕೂಡಾ ಆಗಮಿಸಿದ್ದರು.

 
ಆದರೆ ಈ ಕಾರ್ಯಕ್ರಮದಲ್ಲಿ ಮುಲಾಯಂ ಪ್ರಧಾನಿ ಮೋದಿ ಜತೆ ಆತ್ಮೀಯವಾಗಿ ನಡೆದುಕೊಂಡರು. ಅಲ್ಲದೆ, ಮೋದಿಗೆ ಹಸ್ತಾಲಾಘವ ನೀಡಿ ಅವರ ಕಿವಿಯಲ್ಲಿ ಅದೇನೋ ಗುಟ್ಟು ಹೇಳಿದರು. ಅದೇ ಸಮಯಕ್ಕೆ ಅಲ್ಲಿದ್ದ ಫೋಟೋಗ್ರಾಫರ್ ಗಳು ಅದನ್ನು ಸೆರೆ ಹಿಡಿದವು.

ಈ ಸಂದರ್ಭದಲ್ಲಿ ಮುಲಾಯಂ ಮೋದಿಗೆ ಅಷ್ಟೊಂದು ರಹಸ್ಯವಾಗಿ ಏನು ಹೇಳಿರಬಹುದು ಎಂದು ಎಲ್ಲರೂ ಕುತೂಹಲ ವ್ಯಕ್ತಪಡಿಸಿದ್ದರು. ಅದಕ್ಕೆ ಪುತ್ರ ಮಾಜಿ ಸಿಎಂ ಅಖಿಲೇಶ್ ಯಾದವ್ ತಮಾಷೆಯಾಗಿ ಉತ್ತರ ನೀಡಿದ್ದಾರೆ.

‘ನೇತಾಜಿ (ಮುಲಾಯಂ), ನೋಡಿ  ನನ್ನ ಇವನೇ ನನ್ನ ಮಗ ಅಖಿಲೇಶ್. ಅವನ ಮೇಲೆ ಕಣ್ಣಿಟ್ಟಿರಿ ಎಂದಿದ್ದರು’ ಎಂದು ಅಖಿಲೇಶ್ ತಮಾಷೆ ಮಾಡಿದ್ದಾರೆ. ಕೊನೆಗೆ ನಾನು ನನಗನಿಸಿದ್ದು ಹೇಳಿದ್ದಷ್ಟೇ ಎಂದು ಸ್ಪಷ್ಟನೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೇಶದ ಏಕತೆಗಾಗಿ ಮೋದಿ ತೆಗೆದುಕೊಳ್ಳುವ ಕ್ರಮಕ್ಕೆ ಕಾಂಗ್ರೆಸ್‌ ಬೆಂಬಲ: ಎಐಸಿಸಿ ಅಧ್ಯಕ್ಷ ಖರ್ಗೆ

ಗಡಿಯಲ್ಲಿ ಹೆಚ್ಚಿದ ಯುದ್ಧಭೀತಿ: ಪ್ರಧಾನಿ ಮೋದಿಯನ್ನು ತುರ್ತಾಗಿ ಭೇಟಿಯಾದ ವಾಯುಸೇನೆ ಮುಖ್ಯಸ್ಥ ಎ.ಪಿ. ಸಿಂಗ್

ಸುಹಾಸ್ ಶೆಟ್ಟಿ ಬೆನ್ನಲ್ಲೇ ಮತ್ತೊಬ್ಬ ಹಿಂದೂ ಕಾರ್ಯಕರ್ತನ ಹತ್ಯೆಗೆ ಸ್ಕೆಚ್‌: ನಾಳೆಯೇ ಡೇಟ್‌ ಫಿಕ್ಸ್‌ ಎಂದು ಪೋಸ್ಟ್‌

ಭಾರತದ ಪ್ರಧಾನಿ ಮೋದಿ ನನ್ನ ಚಿಕ್ಕಮ್ಮನ ಮಗನೇ: ಪಾಕ್‌ ಸಂಸದ ವ್ಯಂಗ್ಯದ ಮಾತು ಹೇಳಿದ್ದೇಕೆ

ಯೋಗದಿಂದಲೇ 128 ವರ್ಷ ಬದುಕಿದ್ದ ಪದ್ಮಶ್ರೀ ಪುರಸ್ಕೃತ ಗುರು ಸ್ವಾಮಿ ಶಿವಾನಂದ ಬಾಬಾ ಇನ್ನಿಲ್ಲ

ಮುಂದಿನ ಸುದ್ದಿ
Show comments