Webdunia - Bharat's app for daily news and videos

Install App

ಮಳೆ ಬರಲೆಂದು ಈ ಯುವಕರು ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 5 ಆಗಸ್ಟ್ 2017 (11:10 IST)
ನವದೆಹಲಿ: ಸಕಾಲಕ್ಕೆ ಮಳೆ ಬಾರದಿದ್ದರೆ ನಮ್ಮ ದೇಶದಲ್ಲಿ ಜನರು ಏನೇನೋ ನಂಬಿಕೆ, ಆಚರಣೆಗಳನ್ನು ಪಾಲಿಸಿಕೊಂಡು ಬಂದಿದ್ದಾರೆ. ಅದೇ ರೀತಿ ಈ ಯುವಕರು ಮಾಡಿದ್ದು ಗಮನ ಸೆಳೆಯುತ್ತಿದೆ.

 
ಇದು ನಡೆದಿರುವುದು ಮಧ್ಯಪ್ರದೇಶದಲ್ಲಿ. ಮಳೆ ಬರಲೆಂದು ಇಲ್ಲಿ ಯುವಕರಿಬ್ಬರು ಮದುವೆಯಾಗಿದ್ದಾರೆ! ಪಕ್ಕಾ ಸಂಪ್ರದಾಯದ ಪ್ರಕಾರ ಯುವಕರಿಬ್ಬರಿಗೆ ಮದುವೆ ಮಾಡಿಸಲಾಗಿದೆ.

ಇಬ್ಬರಿಗೂ ಸಿಂಗಾರ ಮಾಡಲಾಗಿದ್ದು, ಮದುವೆ ದಿಬ್ಬಣ, ಹಾಡು ಕುಣಿತ ಎಂದು ಎಲ್ಲಾ ರೀತಿಯ ಸಂಪ್ರದಾಯಗಳೊಂದಿಗೆ ಮದುವೆ ಮಾಡಿಸಲಾಗಿದೆ. ವಿಶೇಷವೆಂದರೆ ಇವರ ಮದುವೆಯ ಸಂದರ್ಭದಲ್ಲೇ ಮಳೆಯೂ ಸುರಿದಿದೆ!

ಇದನ್ನೂ ಓದಿ.. ತವರು ತಂಡ ತೊರೆದ ರಾಬಿನ್ ಉತ್ತಪ್ಪ ಎಲ್ಲಿ ಸೇರಿಕೊಂಡಿದ್ದಾರೆ ಗೊತ್ತಾ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments