Webdunia - Bharat's app for daily news and videos

Install App

ಮಳೆ ಬರಲೆಂದು ಈ ಯುವಕರು ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 5 ಆಗಸ್ಟ್ 2017 (11:10 IST)
ನವದೆಹಲಿ: ಸಕಾಲಕ್ಕೆ ಮಳೆ ಬಾರದಿದ್ದರೆ ನಮ್ಮ ದೇಶದಲ್ಲಿ ಜನರು ಏನೇನೋ ನಂಬಿಕೆ, ಆಚರಣೆಗಳನ್ನು ಪಾಲಿಸಿಕೊಂಡು ಬಂದಿದ್ದಾರೆ. ಅದೇ ರೀತಿ ಈ ಯುವಕರು ಮಾಡಿದ್ದು ಗಮನ ಸೆಳೆಯುತ್ತಿದೆ.

 
ಇದು ನಡೆದಿರುವುದು ಮಧ್ಯಪ್ರದೇಶದಲ್ಲಿ. ಮಳೆ ಬರಲೆಂದು ಇಲ್ಲಿ ಯುವಕರಿಬ್ಬರು ಮದುವೆಯಾಗಿದ್ದಾರೆ! ಪಕ್ಕಾ ಸಂಪ್ರದಾಯದ ಪ್ರಕಾರ ಯುವಕರಿಬ್ಬರಿಗೆ ಮದುವೆ ಮಾಡಿಸಲಾಗಿದೆ.

ಇಬ್ಬರಿಗೂ ಸಿಂಗಾರ ಮಾಡಲಾಗಿದ್ದು, ಮದುವೆ ದಿಬ್ಬಣ, ಹಾಡು ಕುಣಿತ ಎಂದು ಎಲ್ಲಾ ರೀತಿಯ ಸಂಪ್ರದಾಯಗಳೊಂದಿಗೆ ಮದುವೆ ಮಾಡಿಸಲಾಗಿದೆ. ವಿಶೇಷವೆಂದರೆ ಇವರ ಮದುವೆಯ ಸಂದರ್ಭದಲ್ಲೇ ಮಳೆಯೂ ಸುರಿದಿದೆ!

ಇದನ್ನೂ ಓದಿ.. ತವರು ತಂಡ ತೊರೆದ ರಾಬಿನ್ ಉತ್ತಪ್ಪ ಎಲ್ಲಿ ಸೇರಿಕೊಂಡಿದ್ದಾರೆ ಗೊತ್ತಾ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments