ಮಳೆ ಬರಲೆಂದು ಈ ಯುವಕರು ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 5 ಆಗಸ್ಟ್ 2017 (11:10 IST)
ನವದೆಹಲಿ: ಸಕಾಲಕ್ಕೆ ಮಳೆ ಬಾರದಿದ್ದರೆ ನಮ್ಮ ದೇಶದಲ್ಲಿ ಜನರು ಏನೇನೋ ನಂಬಿಕೆ, ಆಚರಣೆಗಳನ್ನು ಪಾಲಿಸಿಕೊಂಡು ಬಂದಿದ್ದಾರೆ. ಅದೇ ರೀತಿ ಈ ಯುವಕರು ಮಾಡಿದ್ದು ಗಮನ ಸೆಳೆಯುತ್ತಿದೆ.

 
ಇದು ನಡೆದಿರುವುದು ಮಧ್ಯಪ್ರದೇಶದಲ್ಲಿ. ಮಳೆ ಬರಲೆಂದು ಇಲ್ಲಿ ಯುವಕರಿಬ್ಬರು ಮದುವೆಯಾಗಿದ್ದಾರೆ! ಪಕ್ಕಾ ಸಂಪ್ರದಾಯದ ಪ್ರಕಾರ ಯುವಕರಿಬ್ಬರಿಗೆ ಮದುವೆ ಮಾಡಿಸಲಾಗಿದೆ.

ಇಬ್ಬರಿಗೂ ಸಿಂಗಾರ ಮಾಡಲಾಗಿದ್ದು, ಮದುವೆ ದಿಬ್ಬಣ, ಹಾಡು ಕುಣಿತ ಎಂದು ಎಲ್ಲಾ ರೀತಿಯ ಸಂಪ್ರದಾಯಗಳೊಂದಿಗೆ ಮದುವೆ ಮಾಡಿಸಲಾಗಿದೆ. ವಿಶೇಷವೆಂದರೆ ಇವರ ಮದುವೆಯ ಸಂದರ್ಭದಲ್ಲೇ ಮಳೆಯೂ ಸುರಿದಿದೆ!

ಇದನ್ನೂ ಓದಿ.. ತವರು ತಂಡ ತೊರೆದ ರಾಬಿನ್ ಉತ್ತಪ್ಪ ಎಲ್ಲಿ ಸೇರಿಕೊಂಡಿದ್ದಾರೆ ಗೊತ್ತಾ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾರು ಸ್ಫೋಟದ ಹಿಂದಿನ ಪ್ರತಿಯೊಬ್ಬ ಅಪರಾಧಿಯನ್ನು ಭೇಟೆಯಾಡಿ: ಅಮಿತ್ ಶಾ

ದೆಹಲಿಯಲ್ಲಿ ಕಾರು ಸ್ಫೋಟ: ರಾಜ್ಯದ ಈ ಜಿಲ್ಲೆಯಲ್ಲಿ ಹೆಚ್ಚಿನ ಭದ್ರತೆ

ಇದೇ ಕಾರಣಕ್ಕಾ ಪರಪ್ಪನ ಅಗ್ರಹಾರದಲ್ಲಿದ್ದ ಉಗ್ರನಿಗೆ ಮೊಬೈಲ್ ಕೊಡಲಾಯಿತೇ

ದೆಹಲಿ ಕಾರು ಸ್ಫೋಟ ತನಿಖೆಯಲ್ಲಿ ಮಹತ್ವದ ಬೆಳವಣಿಗೆ

ಚುನಾವಣೆ ವೇಳೆಯೇ ಬಾಂಬ್ ಸ್ಪೋಟ: ಇದಕ್ಕೆ ಕೇಂದ್ರವೇ ಉತ್ತರ ಕೊಡಬೇಕು ಎಂದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments