Webdunia - Bharat's app for daily news and videos

Install App

ಮಳೆ ಬರಲೆಂದು ಈ ಯುವಕರು ಮಾಡಿದ್ದೇನು ಗೊತ್ತಾ?

Webdunia
ಶನಿವಾರ, 5 ಆಗಸ್ಟ್ 2017 (11:10 IST)
ನವದೆಹಲಿ: ಸಕಾಲಕ್ಕೆ ಮಳೆ ಬಾರದಿದ್ದರೆ ನಮ್ಮ ದೇಶದಲ್ಲಿ ಜನರು ಏನೇನೋ ನಂಬಿಕೆ, ಆಚರಣೆಗಳನ್ನು ಪಾಲಿಸಿಕೊಂಡು ಬಂದಿದ್ದಾರೆ. ಅದೇ ರೀತಿ ಈ ಯುವಕರು ಮಾಡಿದ್ದು ಗಮನ ಸೆಳೆಯುತ್ತಿದೆ.

 
ಇದು ನಡೆದಿರುವುದು ಮಧ್ಯಪ್ರದೇಶದಲ್ಲಿ. ಮಳೆ ಬರಲೆಂದು ಇಲ್ಲಿ ಯುವಕರಿಬ್ಬರು ಮದುವೆಯಾಗಿದ್ದಾರೆ! ಪಕ್ಕಾ ಸಂಪ್ರದಾಯದ ಪ್ರಕಾರ ಯುವಕರಿಬ್ಬರಿಗೆ ಮದುವೆ ಮಾಡಿಸಲಾಗಿದೆ.

ಇಬ್ಬರಿಗೂ ಸಿಂಗಾರ ಮಾಡಲಾಗಿದ್ದು, ಮದುವೆ ದಿಬ್ಬಣ, ಹಾಡು ಕುಣಿತ ಎಂದು ಎಲ್ಲಾ ರೀತಿಯ ಸಂಪ್ರದಾಯಗಳೊಂದಿಗೆ ಮದುವೆ ಮಾಡಿಸಲಾಗಿದೆ. ವಿಶೇಷವೆಂದರೆ ಇವರ ಮದುವೆಯ ಸಂದರ್ಭದಲ್ಲೇ ಮಳೆಯೂ ಸುರಿದಿದೆ!

ಇದನ್ನೂ ಓದಿ.. ತವರು ತಂಡ ತೊರೆದ ರಾಬಿನ್ ಉತ್ತಪ್ಪ ಎಲ್ಲಿ ಸೇರಿಕೊಂಡಿದ್ದಾರೆ ಗೊತ್ತಾ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Bakrid: ಬಕ್ರೀದ್ ಹಬ್ಬದ ಹಿನ್ನಲೆ, ಬೆಂಗಳೂರಿನ ಹಲವು ರಸ್ತೆಗಳಲ್ಲಿ ಸಂಚಾರ ಬದಲು: ಬದಲಿ ಮಾರ್ಗ ಇಲ್ಲಿದೆ

B Dayananda: ಸಿಎಂ ಹೇಳಿದ ತಕ್ಷಣ ಬಿ ದಯಾನಂದ ಸಸ್ಪೆಂಡ್ ಆಗಲ್ಲ, ಅಂತಿಮ ತೀರ್ಮಾನ ಇವರದ್ದೇ

Karnataka Weather: ಇಂದು ಈ ಜಿಲ್ಲೆಗಳಲ್ಲಿ ಹವಾಮಾನ ಬದಲಾವಣೆ ಗಮನಿಸಿ

Bakrid ಹಿನ್ನೆಲೆ: ಬೆಂಗಳೂರು ರಸ್ತೆ ಬದಿ ಕುರಿ ಬೆಲೆ ಕೇಳಿದ್ರೇ ಶಾಕ್ ಆಗ್ತೀರಿ, Video

ಮುಂದಿನ ಸುದ್ದಿ
Show comments