Webdunia - Bharat's app for daily news and videos

Install App

ಮದ್ಯವ್ಯಸನಿ ಮಡದಿಯ ಕಡಿದ ತಲೆಯೊಂದಿಗೆ ಪೊಲೀಸರಿಗೆ ಶರಣಾದ....

Webdunia
ಶುಕ್ರವಾರ, 19 ಡಿಸೆಂಬರ್ 2014 (15:28 IST)
ಜೆಮಶೆಡ್ಪುರ್‌ನಲ್ಲಿ ಭಯಾನಕ ಘಟನೆಯೊಂದು ವರದಿಯಾಗಿದೆ. ಕುಡಿತದ ದಾಸಳಾಗಿದ್ದ ಪತ್ನಿಯ ವರ್ತನೆಯಿಂದ ಬೇಸತ್ತಿದ್ದ ಪತಿಯೊಬ್ಬ ಕೊಡಲಿಯಿಂದ ಆಕೆಯ ತಲೆ ಕಡಿದ. ನಂತರ ಕಡಿದ ತಲೆ ಮತ್ತು ರಕ್ತ ಅಂಟಿದ್ದ ಕೊಡಲಿಯೊಂದಿಗೆ ಸಿಆರ್‌ಪಿಎಫ್ ಅಧಿಕಾರಿಯಲ್ಲಿ ಶರಣಾದ. ಅವರವನನ್ನು ಪೊಲೀಸರಿಗೆ ಒಪ್ಪಿಸಿದರು.
 55 ವರ್ಷದ ಆರೋಪಿ ರಿಂಟು ಕರ್ಮಾಕರ್ ನೀಡಿರುವ ಹೇಳಿಕೆಯ ಪ್ರಕಾರ ತನ್ನ ಹೆಂಡತಿ ಅತಿಯಾಗಿ ಮದ್ಯ ಸೇವನೆ ಮಾಡುತ್ತಿದ್ದಳು. ಎಂದಿನಂತೆ ಅಂದು ಸಹ ಮಧ್ಯಾಹ್ನ 11 ಗಂಟೆ ಸುಮಾರಿಗೆ ಕಂಠಪೂರ್ತಿ ಸರಾಯಿ ಕುಡಿದು ಆಕೆ ನಿದ್ದೆಗೆ ಶರಣಾಗಿದ್ದಳು. ಅವಳ ಈ ಅವಸ್ಥೆ ನೋಡಿ ಕೋಪಗೊಂಡ ಆತ ಕೊಡಲಿಯಿಂದ ಆಕೆಯ ತಲೆ ಕಡಿದ ಮತ್ತು ಆ ತಲೆಯನ್ನು ಕೈಯ್ಯಲ್ಲಿ ಹಿಡಿದುಕೊಂಡೇ ಪೋಲೀಸರಿಗೆ ಶರಣಾದ. 
 
ಪ್ರಕರಣವನ್ನು ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments