ಎಂಟೆದೆಯ ಬಂಟ ಈ ವೀರ ಯೋಧನದ್ದು ಎಂಥಾ ಮಾತು ನೋಡಿ!

Webdunia
ಬುಧವಾರ, 19 ಏಪ್ರಿಲ್ 2017 (09:44 IST)
ನವದೆಹಲಿ: ದೇಶ ಕಾಯುವ ಯೋಧರೆಂದರೆ ಹಾಗೆ. ಅವರು ಬಿಸಿಲು, ಚಳಿ ಮಳೆಗಾಳಿಗೆ ಜಗ್ಗುವವರಲ್ಲ. ಶತ್ರುಗಳ ನೋಡಿ ಹಿಂಜರಿಯುವವರಲ್ಲ. ಹಾಗೊಬ್ಬ ವೀರ ಯೋಧ ನೀಡಿದ ಹೇಳಿಕೆ ನಮ್ಮ ಎದೆಯುಬ್ಬುವಂತೆ ಮಾಡುತ್ತದೆ.

 
ಕಾಶ್ಮೀರದಲ್ಲಿ ನಡೆದ ಪ್ರತಿಭಟನೆಯಲ್ಲಿ ತನ್ನ ಮೇಲೆ ಕಲ್ಲು ತೂರಾಟ ನಡೆಸಿದ ಯುವಕರಿಗೆ ಯೋಧ ವಿಕಿ ವಿಶ್ವಕರ್ಮ ತಕ್ಕ ಸಂದೇಶ ರವಾನಿಸಿದ್ದಾರೆ. ತಾನು ಕಲ್ಲು ತೂರಾಟಕ್ಕೆಲ್ಲಾ ಹೆದರಿ ಓಡುವವನಲ್ಲ ಎಂದಿದ್ದಾರೆ.

ನನ್ನ ಕೊನೆಯ ಉಸಿರುವವರೆಗೂ ತಾಯ್ನಾಡಿಗಾಗಿ ಸೇವೆ ಸಲ್ಲಿಸುತ್ತೇನೆ. ಯಾವುದೇ ಶಕ್ತಿಗೂ ನನ್ನನ್ನು ಅಲುಗಾಡಿಸಲಾಗದು ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದಾರೆ. ಕಾಶ್ಮೀರ ಯುವಕರು ಈ ವೀರ ಯೋಧನ ಮೇಲೆ ಕಲ್ಲೆಸೆಯುತ್ತಿದ್ದರೆ, ದೇಶದ ಹಿತ ದೃಷ್ಟಿಯಿಂದ ಅವರಿಗೆ ಪ್ರತಿಕ್ರಿಯಿಸಲಿಲ್ಲ ಎಂದು ವಿಕಿ ಹೇಳಿದ್ದಾರೆ. ಈ ದೃಶ್ಯದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮತ್ತಷ್ಟು ದಾಖಲೆ ಸಮೇತ ಎದುರು ಬರುತ್ತೇವೆ: ಗುಡುಗಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments