Webdunia - Bharat's app for daily news and videos

Install App

ಪದಚ್ಯುತ ಕಾಂಗ್ರೆಸ್ ನಾಯಕನ ವಿಶೇಷ ಪ್ರತಿಜ್ಞೆ ಏನು ಗೊತ್ತಾ?!

Webdunia
ಗುರುವಾರ, 29 ಜೂನ್ 2017 (10:52 IST)
ನವದೆಹಲಿ: ಮೀರತ್ ನ ಕಾಂಗ್ರೆಸ್ ನಾಯಕ ವಿನಯ್ ಪ್ರಧಾನ್ ರಾಹುಲ್ ಗಾಂಧಿಯನ್ನು ಅವಹೇಳನಕಾರಿಯಾಗಿ ಕರೆದು ಪದಚ್ಯುತಗೊಂಡಿದ್ದರು. ಈ ಹಿನ್ನಲೆಯಲ್ಲಿ ಅವರು ಹೊಸದೊಂದು ಪ್ರತಿಜ್ಞೆ ಮಾಡಿದ್ದಾರೆ.

 
ಕಾಂಗ್ರೆಸ್ ಯುವರಾಜ ರಾಹುಲ್ ಗಾಂಧಿಯನ್ನು ವಿರೋಧಿಗಳು ಪಪ್ಪು ಎಂದು ವ್ಯಂಗ್ಯವಾಗಿ ಕರೆಯುತ್ತಾರೆ. ಇದೀಗ ಪದಚ್ಯುತ ನಾಯಕ ದೇಶವನ್ನು ಪಪ್ಪು ರಹಿತ ದೇಶ ಮಾಡ್ತೀನಿ ಎಂದು ಪ್ರತಿಜ್ಞೆ ಮಾಡಿದ್ದಾರೆ.

ವ್ಯಾಟ್ಸ್ ಅಪ್ ನಲ್ಲಿ ರಾಹುಲ್ ಗಾಂಧಿಯನ್ನು ಪಪ್ಪು ಎಂದು ಸಂದೇಶ ಬರೆದ ತಪ್ಪಿಗೆ ವಿನಯ್ ರನ್ನು ಪಕ್ಷದಿಂದ ಹೊರಹಾಕಲಾಗಿತ್ತು. ‘ಈ ಪಕ್ಷದಲ್ಲಿ ಗಾಂಧಿ ಕುಟುಂಬದ ಬಗ್ಗೆ ಏನೇ ಮಾತನಾಡಿದರೂ ಅಪರಾಧಿಯಾಗಿ ಮಾಡಲಾಗುತ್ತದೆ. ನನ್ನ ಜೀವಮಾನವಿಡೀ ಪಕ್ಷಕ್ಕಾಗಿ ದುಡಿದಿದ್ದೇನೆ. ಕನಿಷ್ಠ ನನ್ನ ಅಭಿಪ್ರಾಯವನ್ನಾದರೂ ಕೇಳಬಹುದಿತ್ತು.

ಬೇರೆ ಯಾರೂ ಬೇಡ. ಪ್ರಧಾನಿ ಮೋದಿಯವರ ಕಾಂಗ್ರೆಸ್ ಮುಕ್ತ ಭಾರತ ನನಸಾಗಲು ‘ಪಪ್ಪು’ ರಾಹುಲ್ ಗಾಂಧಿಯೊಬ್ಬರೇ ಸಾಕು. ಅವರು ಇನ್ನೂ ತಮ್ಮ ಸೋಲಿನ ದಾಖಲೆಯನ್ನು ಮುಂದುವರಿಸಲಿದ್ದಾರೆ’ ಎಂದು ವಿನಯ್ ಟೀಕಾಪ್ರಹಾರ ನಡೆಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ತಮ್ಮ ವಶದಲ್ಲಿರುವ ಕೈದಿಗಳು, ಮೀನುಗಾರರ ಪಟ್ಟಿ ವಿನಿಮಯ ಮಾಡಿಕೊಂಡ ಭಾರತ, ಪಾಕಿಸ್ತಾನ

ಯಾವ ಚಾನೆಲ್ ಗಳು ನನ್ನ ಬಗ್ಗೆ ಸುಳ್ಳು ಸುದ್ದಿ ಹಾಕಿದ್ರೂ ಕೇಳೋನಲ್ಲ ನಾನು: ಸಿದ್ದರಾಮಯ್ಯ

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾದ ಎನ್ ರಾಮಚಂದರ್ ರಾವ್ ಹಿನ್ನೆಲೆ ಹೀಗಿದೆ

ಮುಂದಿನ ಸುದ್ದಿ
Show comments