Webdunia - Bharat's app for daily news and videos

Install App

ಜಯಲಲಿತಾ ಶಶಿಕಲಾ ನಟರಾಜನ್ ಗೆ ಹೇಳಿದ ಆ ಕೊನೆಯ ಮಾತೇನು?

Webdunia
ಸೋಮವಾರ, 13 ಫೆಬ್ರವರಿ 2017 (09:19 IST)
ಚೆನ್ನೈ: ಜಯಲಲಿತಾ ಅಂತಿಮ ದಿನಗಳಲ್ಲಿ ಅವರ ಜತೆಗಿದ್ದವರು ಶಶಿಕಲಾ ನಟರಾಜನ್.  ಚಿನ್ನಮ್ಮ ಬೇರೆ ಯಾರಿಗೂ ಅಮ್ಮನನ್ನು ನೋಡಲು ಅವಕಾಶ ನೀಡುತ್ತಿರಲಿಲ್ಲ ಎಂಬ ಆರೋಪಗಳಿವೆ. ಜಯಲಲಿತಾ ಸಾಯುವ ಮೊದಲು ಕೊನೆಯದಾಗಿ ಹೇಳಿದ ಮಾತೇನೆಂದು ಶಶಿಕಲಾ ಬಹಿರಂಗಪಡಿಸಿದ್ದಾರೆ.

 
ಇಹಲೋಕ ತ್ಯಜಿಸುವ ಮೊದಲು ಅಮ್ಮ ನನ್ನಲ್ಲಿ ಕೊನೆಯದಾಗಿ ಹೇಳಿದ ಮಾತೆಂದರೆ “ನಮ್ಮ ಪಕ್ಷವನ್ನು ಯಾರಿಗೂ ಒಡೆಯಲು ಸಾಧ್ಯವಿಲ್ಲ” ಎಂದು. ಹಾಗಾಗಿ ಇದೇ ಅಮ್ಮನ ಸಮಾಧಿ ಮುಂದೆ ನಿಂತು ನಾವೆಲ್ಲರೂ ಅಮ್ಮನ ಮಾತನ್ನು ಉಳಿಸಿಕೊಳ್ಳುವುದಾಗಿ ಪ್ರತಿಜ್ಞೆ ಮಾಡಬೇಕಿದೆ ಎಂದು ಚಿನ್ನಮ್ಮ ಹೇಳಿಕೊಂಡಿದ್ದಾರೆ.

ಅಮ್ಮ ನಮಗಾಗಿ ಎಐಎಡಿಎಂಕೆ ಪಕ್ಷವೆಂಬ ಸಂಪತ್ತು ಬಿಟ್ಟು ಹೋಗಿದ್ದಾರೆ. ಇದನ್ನು ಉಳಿಸಿಕೊಳ್ಳಲು ನಾನು ಜೀವ ಕೊಡಲೂ ಸಿದ್ಧ ಎಂದು ಘೋಷಿಸಿದ್ದಾರೆ. ಅಂತೂ ಶಾಸಕರ ಮುಂದೆ ಅಮ್ಮನ ಬಗ್ಗೆ ಭರ್ಜರಿಯಾಗಿ ಹೊಗಳಿಕೆಯ ಸುರಿಮಳೆಯನ್ನೇ ಸುರಿಸಿದ್ದಾರೆ ಚಿನ್ನಮ್ಮ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments