Webdunia - Bharat's app for daily news and videos

Install App

ಮನೆಬಿಟ್ಟು ಗೆಳೆಯನ ಜೊತೆ ಓಡಿಹೋದ 9ನೇ ತರಗತಿಯ ವಿದ್ಯಾರ್ಥಿನಿಗೆ ಕೊನೆಗೆ ಆಗಿದ್ದೇನು ?

Webdunia
ಶನಿವಾರ, 21 ನವೆಂಬರ್ 2020 (08:47 IST)
ಸಂಭಾಲ್ : ಮನೆಬಿಟ್ಟು ಗೆಳೆಯನ ಜೊತೆ ಓಡಿಹೋದ 9ನೇ ತರಗತಿಯ ವಿದ್ಯಾರ್ಥಿನಿಯ ಶವ ಸಂಭಾಲ್ ಜಿಲ್ಲೆಯ ಅರಣ್ಯ ಪ್ರದೇಶದ ಮರದಲ್ಲಿ  ನೇಣಿ ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಹುಡುಗಿ ತನ್ನ ನೆರೆಮನೆಯ 10ನೇ ತರಗತಿಯ ಹುಡುಗನ ಜೊತೆ ಮನೆಬಿಟ್ಟು ಓಡಿಹೋಗಿದ್ದಳು. ಈ ಬಗ್ಗೆ ಹುಡುಗಿಯ ತಂದೆ ಹುಡುಗ ತನ್ನ ಮಗಳನ್ನು ಅಪಹರಿಸಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಆತನ ವಿರುದ್ಧ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹುಡುಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಹುಡುಗ ಮತ್ತು ಹುಡುಗಿ ಇಬ್ಬರು ಸಂಬಂಧ ಹೊಂದಿದ್ದು, ಮದುವೆಯ ಬಗ್ಗೆ ಮನೆಯಲ್ಲಿ ತಿಳಿಸಿದಾಗ ಮನೆಯವರು ನಿರಾಕರಿಸಿದ್ದಾರೆ. ಹಾಗಾಗಿ ಇಬ್ಬರು ಓಡಿ ಹೋಗಿ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದಾಗ ಹುಡುಗಿ ನೇಣಿಗೆ ಬಲಿಯಾಗಿದ್ದಾಳೆ. ಆದರೆ ಹುಡುಗನ ಹಗ್ಗ ಸಡಿಲವಾಗಿದ್ದ ಕಾರಣ ಆತ ಪಾರಾಗಿದ್ದಾನೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments