Webdunia - Bharat's app for daily news and videos

Install App

ಮನೆಬಿಟ್ಟು ಗೆಳೆಯನ ಜೊತೆ ಓಡಿಹೋದ 9ನೇ ತರಗತಿಯ ವಿದ್ಯಾರ್ಥಿನಿಗೆ ಕೊನೆಗೆ ಆಗಿದ್ದೇನು ?

Webdunia
ಶನಿವಾರ, 21 ನವೆಂಬರ್ 2020 (08:47 IST)
ಸಂಭಾಲ್ : ಮನೆಬಿಟ್ಟು ಗೆಳೆಯನ ಜೊತೆ ಓಡಿಹೋದ 9ನೇ ತರಗತಿಯ ವಿದ್ಯಾರ್ಥಿನಿಯ ಶವ ಸಂಭಾಲ್ ಜಿಲ್ಲೆಯ ಅರಣ್ಯ ಪ್ರದೇಶದ ಮರದಲ್ಲಿ  ನೇಣಿ ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಹುಡುಗಿ ತನ್ನ ನೆರೆಮನೆಯ 10ನೇ ತರಗತಿಯ ಹುಡುಗನ ಜೊತೆ ಮನೆಬಿಟ್ಟು ಓಡಿಹೋಗಿದ್ದಳು. ಈ ಬಗ್ಗೆ ಹುಡುಗಿಯ ತಂದೆ ಹುಡುಗ ತನ್ನ ಮಗಳನ್ನು ಅಪಹರಿಸಿ ಕೊಲೆ ಮಾಡಿದ್ದಾನೆ ಎಂದು ಆರೋಪಿಸಿ ಆತನ ವಿರುದ್ಧ ದೂರು ನೀಡಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಹುಡುಗನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಹುಡುಗ ಮತ್ತು ಹುಡುಗಿ ಇಬ್ಬರು ಸಂಬಂಧ ಹೊಂದಿದ್ದು, ಮದುವೆಯ ಬಗ್ಗೆ ಮನೆಯಲ್ಲಿ ತಿಳಿಸಿದಾಗ ಮನೆಯವರು ನಿರಾಕರಿಸಿದ್ದಾರೆ. ಹಾಗಾಗಿ ಇಬ್ಬರು ಓಡಿ ಹೋಗಿ ಅರಣ್ಯ ಪ್ರದೇಶದಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಯತ್ನಿಸಿದಾಗ ಹುಡುಗಿ ನೇಣಿಗೆ ಬಲಿಯಾಗಿದ್ದಾಳೆ. ಆದರೆ ಹುಡುಗನ ಹಗ್ಗ ಸಡಿಲವಾಗಿದ್ದ ಕಾರಣ ಆತ ಪಾರಾಗಿದ್ದಾನೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bakrid: ಅಲ್ಲಾಹನಿಗಾಗಿ ಕತ್ತು ಸೀಳಿಕೊಂಡು ದೇಹತ್ಯಾಗ ಮಾಡಿದ ವ್ಯಕ್ತಿ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ, ಆರೋಪಿಗಳ ಬಾಯಿಂದ್ದ ಬೆಚ್ಚಿಬೀಳಿಸುವ ಮಾಹಿತಿ ಹೊರಕ್ಕೆ

Covid 19: ದೇಶದಲ್ಲಿ ಏರುತ್ತಲೇ ಇದೆ ಕೋವಿಡ್ 19 ಪ್ರಕರಣಗಳು, ಸಕ್ರಿಯ ಪ್ರಕರಣಗಳ ಸಂಖ್ಯೆ ಹೀಗಿದೆ

Chitradurga Renukaswamy: ಹತ್ಯೆಯಾಗಿ ಇಂದಿಗೆ ಒಂದು ವರ್ಷ, ಪೂಜೆ ಸಲ್ಲಿಸಿದ ಕುಟುಂಬಸ್ಥರು

Rajastan: ನಿದ್ರಾಜನಕ ಔಷಧಿ ನೀಡಿ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ ಮೇಲೆ ರೇಪ್‌

ಮುಂದಿನ ಸುದ್ದಿ
Show comments