Webdunia - Bharat's app for daily news and videos

Install App

ಪ್ರಧಾನಿ ಮೋದಿಯನ್ನು ಆಕಾಶಕ್ಕೆ ಹೋಲಿಸಿ ಗುಣಗಾನ ಮಾಡಿದ ಕೇಜ್ರಿವಾಲ್

Webdunia
ಸೋಮವಾರ, 3 ಅಕ್ಟೋಬರ್ 2016 (15:47 IST)
ಪಾಕಿಸ್ತಾನದ ಆಕ್ರಮಿತ ಕಾಶ್ಮಿರ ಪ್ರದೇಶದಲ್ಲಿರುವ ಉಗ್ರರ ಶಿಬಿರಗಳ ಮೇಲೆ ದಾಳಿ ಸೀಮಿತ ದಾಳಿ ನಡೆಸಲು ಆದೇಶ ನೀಡಿದ ಪ್ರಧಾನಿ ಮೋದಿ ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಭಿನಂಧನೆ ಸಲ್ಲಿಸಿದ್ದಾರೆ.
 
ಪ್ರಧಾನಿ ಮೋದಿಯೊಂದಿಗೆ ಹಲವು ವಿಷಯಗಳಲ್ಲಿ ಭಿನ್ನಾಭಿಪ್ರಾಯಗಳಿರಬಹುದು. ಆದಾಗ್ಯೂ ಪ್ರಧಾನಿ ಮೋದಿ ತೆಗೆದುಕೊಂಡ ನಿರ್ಧಾರಕ್ಕೆ ಅವರನ್ನು ಅಭಿನಂದಿಸಲೇಬೇಕಾಗಿದೆ ಎಂದು ಹೇಳಿದ್ದಾರೆ.
 
ಪ್ರಧಾನಿ ಮೋದಿಯವರ ಕಟು ಟೀಕಾಕಾರ ಎನ್ನುವ ಕುಖ್ಯಾತಿ ಹೊಂದಿದ್ದ ಕೇಜ್ರಿವಾಲ್, ಇದೀಗ ಮೋದಿಯವರನ್ನು ಹೊಗಳುವ ಮೂಲಕ ಹೊಸ ರಾಜಕೀಯಕ್ಕೆ ನಾಂದಿ ಹಾಡಿದ್ದಾರೆ.
 
ಸೀಮಿತ ದಾಳಿಯ ಬಗ್ಗೆ ಪಾಕಿಸ್ತಾನದ ಸೇನೆಯ ಸುಳ್ಳು ಆರೋಪಗಳ ಹಿಂದಿರುವ ಸತ್ಯವನ್ನು ಬಹಿರಂಗಗೊಳಿಸುವಂತೆ ಮೋದಿಯವರನ್ನು ಕೋರಿದ್ದಾರೆ. 
 
ಕಳೆದ ಗುರುವಾರದಂದು, ಭಾರತೀಯ ಸೇನೆ ಪಾಕ್ ಆಕ್ರಮಿತ ಕಾಶ್ಮಿರದೊಳಗೆ ನುಗ್ಗಿ 45 ಕ್ಕೂ ಹೆಚ್ಚು ಉಗ್ರರ ಮಾರಣಹೋಮ ನಡೆಸಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಪರಿಶುದ್ಧ ಚಿನ್ನದ ಬೆಲೆ ಇಂದು ಮತ್ತಷ್ಟು ಇಳಿಕೆ

ಅಲ್ಪಸಂಖ್ಯಾತರಿಗೆ ವಸತಿ ಯೋಜನೆ ಎಂದ ಸಿದ್ದರಾಮಯ್ಯ: ಹಾಗೆಂದ್ರೆ ಯಾರು ಸಾರ್ ಎಂದ ನೆಟ್ಟಿಗರು

ಬಿಜೆಪಿಗೆ ಮತ್ತೆ ನೀವೇ ಅಧ್ಯಕ್ಷರಾ ಎಂದು ಕೇಳಿದ್ದಕ್ಕೆ ವಿಜಯೇಂದ್ರ ಹೇಳಿದ್ದೇನು ಗೊತ್ತಾ

ಕೇಂದ್ರ ಹೇಳಿದಂತೇ ನಾವು ಅಲ್ಪ ಸಂಖ್ಯಾತರಿಗೆ ಮೀಸಲಾತಿ ಕೊಟ್ಟಿದ್ದು: ಸಿದ್ದರಾಮಯ್ಯ

ಬಿಜೆಪಿ ಯೋಗ ದಿನಾಚರಣೆಯಲ್ಲಿ ನಟಿ ಸುಧಾರಾಣಿ, ನಟ ಕೋಮಲ್

ಮುಂದಿನ ಸುದ್ದಿ
Show comments