Webdunia - Bharat's app for daily news and videos

Install App

ಬಿರ್ಲಾರಿಂದ ಮೋದಿ ಲಂಚ ಸ್ವೀಕಾರ: ಕೇಜ್ರಿವಾಲ್

Webdunia
ಬುಧವಾರ, 16 ನವೆಂಬರ್ 2016 (10:07 IST)
ನವದೆಹಲಿ: ಅಮಾನ್ಯವಾದ ನೋಟುಗಳ ಕುರಿತು ಒಂದೆಡೆ ಪರ, ವಿರೋಧದ ಚರ್ಚೆ ನಡೆಯುತ್ತಿದ್ದರೆ, ಇನ್ನೊಂದೆಡೆ ಸಾರ್ವಜನಿಕರು ಬೆಳಗ್ಗೆಯಿಂದ ರಾತ್ರಿವರೆಗೂ ಬ್ಯಾಂಕ್ ಎದುರು ಸರತಿ ಸಾಲಿನಲ್ಲಿ ನಿಲ್ಲುತ್ತಿದ್ದಾರೆ. ಇವುಗಳ ನಡುವೆಯೇ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ ಪ್ರಧಾನಿ ಮೋದಿ ಗುಜರಾತ್ ಸಿಎಂ ಆಗಿದ್ದಾಗ ಲಂಚ ಸ್ವೀಕರಿಸಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ ಎಂದು ಆಂಗ್ಲ ದೈನಿಕ ವರದಿ ಮಾಡಿದೆ.

ಮೋದಿ ಗುಜರಾತ್ ಮುಖ್ಯಮಂತ್ರಿಯಾಗಿದ್ದಾಗ ಆದಿತ್ಯ ಬಿರ್ಲಾ ಗ್ರೂಪ್ ಸಂಸ್ಥೆಯಿಂದ 2012 ನವೆಂಬರ್ 16 ರಂದು ಕೆಲವು ಯೋಜನೆಗಳಿಗೆ ಸಂಬಂಧಿಸಿ ಸ್ವತಃ ಲಂಚ ತೆಗೆದುಕೊಂಡಿದ್ದರು. ಆದಾಯ ತೆರಿಗೆ ಇಲಾಖೆ ಶುಬೆಂದು ಅಮಿತಾಭ್ ಮನೆಗೆ 2013 ಅಕ್ಟೋಬರ್ 15 ರಂದು ದಾಳಿ ನಡೆಸಿದಾಗ ಈ ವಿಷಯ ಬಹಿರಂಗಗೊಂಡಿದೆ. ಶುಬೆಂದೊ ಅವರು ಆಗ ಆದಿತ್ಯ ಬಿರ್ಲಾ ಗ್ರೂಪ್'ನ ಕಾರ್ಯಕಾರಿ ಅಧ್ಯಕ್ಷರಾಗಿದ್ದರು ಎಂದು ಹೇಳಿದ್ದಾರೆ.
 
ಆದಾಯ ತೆರಿಕೆ ಇಲಾಖೆ ಶುಬೆಂದೊ ಅವರ ಬ್ಲ್ಯಾಕ್ ಬ್ಲೆರಿ ಹಾಗೂ ಲ್ಯಾಪ್'ಟಾಪ್'ಗಳನ್ನು ಪರಿಶೀಲನೆಗೆ ಒಳಪಡಿಸಿದಾಗ ಮೋದಿ ಲಂಚ ಸ್ವೀಕರಿಸಿರುವುದ ಬಹಿರಂಗಗೊಂಡಿದೆ. ಇದು ಲಡ್ಜರ್'ನಲ್ಲಿ ದಾಖಲಾಗಿದೆ. ಅಲ್ಲದೆ ಆಗ ಕೇಂದ್ರದಲ್ಲಿ ಮನಮೋಹನ್ ಸಿಂಗ್ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿತ್ತು. ಸಂದರ್ಭದಲ್ಲಿ ಅವರು ಮೋದಿ ಮೇಲೆ ಕ್ರಮಕ್ಕೆ ಮುಂದಾಗಿದ್ದರು. ಆದರೆ ಎರಡೂ ಪಕ್ಷಗಳು ಒಳ ಒಪ್ಪಂದ ಮಾಡಿಕೊಂಡು ಪ್ರಕರಣಕ್ಕೆ ತಿಲಾಂಜಲಿ ನೀಡಿವೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments