Webdunia - Bharat's app for daily news and videos

Install App

ಪ್ರಾಣ ಭಿಕ್ಷೆಗಾಗಿ ಆತ ಅಂಗಲಾಚುತ್ತಿದ್ದರೆ, ಸಾರ್ವಜನಿಕರು ಫೋಟೋ ತೆಗೆಯುತ್ತಿದ್ದರು!

Webdunia
ಶುಕ್ರವಾರ, 21 ಜುಲೈ 2017 (12:40 IST)
ಪುಣೆ: ಅಪಘಾತವಾದಾಗ ತಕ್ಷಣ ಆಸ್ಪತ್ರೆಗೆ ಸೇರಿಸಬೇಕೆಂದು ಪೊಲೀಸರು, ಸರ್ಕಾರ  ಅದೆಷ್ಟೇ ಯೋಜನೆಗಳು, ಸಲಹೆಗಳನ್ನು ನೀಡಿದರೂ, ಜನ ಸಾಮಾನ್ಯರು ಮಾತ್ರ ಬದಲಾಗಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.


ಪುಣೆ ಹೆದ್ದಾರಿಯಲ್ಲಿ ಅಪಘಾತಕ್ಕೀಡಾದ ಯುವಕನೊಬ್ಬ ವಿಪರೀತ ರಕ್ತಸ್ರಾವದಿಂದಾಗಿ ಪ್ರಾಣ ಹೋಗುವ ಹಂತದಲ್ಲಿದ್ದರೆ, ಅಕ್ಕಪಕ್ಕದವರು ಸಹಾಯ ಮಾಡುವುದು ಬಿಟ್ಟು, ಫೋಟೋ ತೆಗೆಯುತ್ತಿದ್ದ ಹೇಯ ಕೃತ್ಯ ವರದಿಯಾಗಿದೆ. ಸಾರ್ವಜನಿಕರ ಈ ಬೇಜವಬ್ದಾರಿಯುತ ವರ್ತನೆಯಿಂದಾಗಿ ಆತನ ಪ್ರಾಣವೇ ಹೋಗಿದೆ.

ಸತೀಶ್ ಪ್ರಭಾಕರ್ (25) ಸಾಫ್ಟ್ ವೇರ್ ಉದ್ಯೋಗಿಯಾಗಿದ್ದು. ಭೋಸಾರಿ ಬಳಿ ರಸ್ತೆ ಬದಿ ಅಪಘಾತಕ್ಕೀಡಾಗಿದ್ದರು. ತೀವ್ರ ರಕ್ತಸ್ರಾವದಿಂದಾಗಿ ಒದ್ದಾಡುತ್ತಿದ್ದ ಅವರನ್ನು ನೋಡಲು ಸುತ್ತಲೂ ಜನ ಸೇರಿದ್ದರೇ ಹೊರತು ಯಾರೂ ಆಸ್ಪತ್ರೆಗೆ ಸಾಗಿಸಲಿಲ್ಲ. ಕೊನೆಗೆ ಅಲ್ಲೇ ಪಕ್ಕದಲ್ಲಿದ್ದ ದಂತ ವೈದ್ಯರೊಬ್ಬರು ಆಸ್ಪತ್ರೆಗೆ ದಾಖಲಿಸಿದರೂ, ಜೀವ ಉಳಿಸಲಾಗಲಿಲ್ಲ. ಇದೊಂದು ಹಿಟ್ ಆಂಡ್ ರನ್ ಕೇಸ್ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ..  ಪ್ರತ್ಯೇಕ ನಾಡಧ್ವಜ ವಿಚಾರಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುನಿಸು?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments