Webdunia - Bharat's app for daily news and videos

Install App

ಪ್ರಾಣ ಭಿಕ್ಷೆಗಾಗಿ ಆತ ಅಂಗಲಾಚುತ್ತಿದ್ದರೆ, ಸಾರ್ವಜನಿಕರು ಫೋಟೋ ತೆಗೆಯುತ್ತಿದ್ದರು!

Webdunia
ಶುಕ್ರವಾರ, 21 ಜುಲೈ 2017 (12:40 IST)
ಪುಣೆ: ಅಪಘಾತವಾದಾಗ ತಕ್ಷಣ ಆಸ್ಪತ್ರೆಗೆ ಸೇರಿಸಬೇಕೆಂದು ಪೊಲೀಸರು, ಸರ್ಕಾರ  ಅದೆಷ್ಟೇ ಯೋಜನೆಗಳು, ಸಲಹೆಗಳನ್ನು ನೀಡಿದರೂ, ಜನ ಸಾಮಾನ್ಯರು ಮಾತ್ರ ಬದಲಾಗಲ್ಲ ಎನ್ನುವುದಕ್ಕೆ ಈ ಘಟನೆ ಸಾಕ್ಷಿಯಾಗಿದೆ.


ಪುಣೆ ಹೆದ್ದಾರಿಯಲ್ಲಿ ಅಪಘಾತಕ್ಕೀಡಾದ ಯುವಕನೊಬ್ಬ ವಿಪರೀತ ರಕ್ತಸ್ರಾವದಿಂದಾಗಿ ಪ್ರಾಣ ಹೋಗುವ ಹಂತದಲ್ಲಿದ್ದರೆ, ಅಕ್ಕಪಕ್ಕದವರು ಸಹಾಯ ಮಾಡುವುದು ಬಿಟ್ಟು, ಫೋಟೋ ತೆಗೆಯುತ್ತಿದ್ದ ಹೇಯ ಕೃತ್ಯ ವರದಿಯಾಗಿದೆ. ಸಾರ್ವಜನಿಕರ ಈ ಬೇಜವಬ್ದಾರಿಯುತ ವರ್ತನೆಯಿಂದಾಗಿ ಆತನ ಪ್ರಾಣವೇ ಹೋಗಿದೆ.

ಸತೀಶ್ ಪ್ರಭಾಕರ್ (25) ಸಾಫ್ಟ್ ವೇರ್ ಉದ್ಯೋಗಿಯಾಗಿದ್ದು. ಭೋಸಾರಿ ಬಳಿ ರಸ್ತೆ ಬದಿ ಅಪಘಾತಕ್ಕೀಡಾಗಿದ್ದರು. ತೀವ್ರ ರಕ್ತಸ್ರಾವದಿಂದಾಗಿ ಒದ್ದಾಡುತ್ತಿದ್ದ ಅವರನ್ನು ನೋಡಲು ಸುತ್ತಲೂ ಜನ ಸೇರಿದ್ದರೇ ಹೊರತು ಯಾರೂ ಆಸ್ಪತ್ರೆಗೆ ಸಾಗಿಸಲಿಲ್ಲ. ಕೊನೆಗೆ ಅಲ್ಲೇ ಪಕ್ಕದಲ್ಲಿದ್ದ ದಂತ ವೈದ್ಯರೊಬ್ಬರು ಆಸ್ಪತ್ರೆಗೆ ದಾಖಲಿಸಿದರೂ, ಜೀವ ಉಳಿಸಲಾಗಲಿಲ್ಲ. ಇದೊಂದು ಹಿಟ್ ಆಂಡ್ ರನ್ ಕೇಸ್ ಎಂದು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ..  ಪ್ರತ್ಯೇಕ ನಾಡಧ್ವಜ ವಿಚಾರಕ್ಕೆ ಕಾಂಗ್ರೆಸ್ ಹೈಕಮಾಂಡ್ ಮುನಿಸು?

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಹೇಳಿ, ಅಪಪ್ರಚಾರ ಮಾಡಿದವರ ವಿರುದ್ಧ ಕ್ರಮ: ಡಿಸಿಎಂ ಡಿ.ಕೆ. ಶಿವಕುಮಾರ್

ಸ್ವಾತಂತ್ರ್ಯೋತ್ಸವದಂದು ಡಿಸಿಎಂ ಡಿಕೆ ಶಿವಕುಮಾರ್ ಪಂಚ ಪ್ರತಿಜ್ಞೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಅತಿಯಾದ ಡಯಟ್ ಹೃದಯಾಘಾತಕ್ಕೆ ಕಾರಣವಾಗುತ್ತಾ, ಡಾ ಸಿಎನ್ ಮಂಜುನಾಥ್ ಟಿಪ್ಸ್

79th Independence day: ಮೋದಿಗೆ ವಿಶೇಷ ಗಿಫ್ಟ್ ಕೊಟ್ಟ ಪುಟಾಣಿಗಳು

ಮುಂದಿನ ಸುದ್ದಿ
Show comments