Webdunia - Bharat's app for daily news and videos

Install App

ಅಪ್ಪ ಎಲ್ಲಿದ್ದಾನೆ: ಪಹಲ್ಗಾಮ್‌ನಲ್ಲಿ ಉಗ್ರರ ದಾಳಿಗೆ ಸಾವನ್ನಪ್ಪಿದ ಬಿತನ್ ಪುತ್ರನ ಮಾತು ಕೇಳಕ್ಕಾಗಲ್ಲ

Sampriya
ಗುರುವಾರ, 24 ಏಪ್ರಿಲ್ 2025 (16:22 IST)
Photo Credit X
ಕೋಲ್ಕತ್ತಾ: ಪ್ರತಿ ಬಾರಿ ತನ್ನ ಪುಟ್ಟ ಕಂದಮ್ಮ ನಿದ್ದೆಯಿಂದ ಎದ್ದಾ ತಕ್ಷಣ ಅಪ್ಪಾ ಎಲ್ಲಿ, ಎಲ್ಲಿ ಹೋಗಿರುವುದಾಗಿ ಕೇಳುವಾಗ ಆ ತಾಯಿಯಲ್ಲಿ ಕಣ್ನೀರು ಬಿಟ್ಟರೆ ಬೇರೇನೂ ಉತ್ತರ ಸಿಗುತ್ತಿಲ್ಲ.

ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಪಶ್ಚಿಮ ಬಂಗಾಳದವರಾದ ಟೆಕಿ ಬಿತನ್ ಅಧಿಕಾರಿ ಕೊನೆಯುಸಿರೆಳೆದಿದ್ದಾರೆ. ಮಗ ಹಾಗೂ ಪತ್ನಿಯೊಂದಿಗೆ ರಜಾವನ್ನು ಕಳೆಯಲು ಕಾಶ್ಮೀರಕ್ಕೆ ತೆರಳಿದ್ದ ಈ ಕುಟುಂಬದಲ್ಲೀಗ ಕಣ್ಣೀರು ಬಿಟ್ಟರೆ ಬೇರೇನೂ ಇಲ್ಲ.

ಪಶ್ಚಿಮ ಬಂಗಾಳ ಮೂಲದ ಅಧಿಕಾರಿ, ಕೆಲ ವರ್ಷಗಳ ಹಿಂದೆ ಕುಟುಂಬ ಸಮೇತ ಫ್ಲೋರಿಡಾದಲ್ಲಿ ನೆಲೆಸಿದ್ದರು. ಸಂಬಂಧಿಕರನ್ನು ಭೇಟಿ ಮಾಡಲು ಏಪ್ರಿಲ್ 8 ರಂದು ಕೋಲ್ಕತ್ತಾಗೆ ಹಿಂದಿರುಗಿದ ಅವರು ರಜಾದಿನವನ್ನು ಕಳೆಯಲು ಪತ್ನಿ, ಮಗನ ಜತೆಗೆ ಕಾಶ್ಮೀರಕ್ಕೆ ತೆರಳಿದ್ದರು.

ಪತಿಯ ಅಗಲಿಕೆಯ ಬಗ್ಗೆ ಸುದ್ದಿವಾಹಿನಿಯೊಂದಕ್ಕೆ ಪ್ರತಿಕ್ರಿಯಿಸಿದ ಬಿತನ್ ಪತ್ನಿ, ಮಗ ಮಲಗಿದ್ದ. ಈ ವೇಳೆ ಬಂದ ಉಗ್ರರು ನಮ್ಮ ಧರ್ಮವನ್ನು ಕೇಳಿದರು. ನನ್ನ ಗಂಡನನ್ನು ನಮ್ಮ ಮಗುವಿನ ಮುಂದೆಯೇ ಶೂಟ್ ಮಾಡಿ, ಕೊಂದರು. ನಾನು ಅವನು ಅಪ್ಪ ಎಲ್ಲಿ ಎಂದು ಕೇಳಿದಾಗ ಏನೆಂದು ಉತ್ತರಿಸಲಿ, ಹೇಗೆಂದೂ ವಿವರಿಸಲಿಕಣ್ಣೀರು ಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ
Show comments