ಮುಂಬೈ : ಈ ದೇಶದ ಸದ್ಯದ ಪರಿಸ್ಥಿತಿ ನಿಜಕ್ಕೂ ಶೋಚನಿಯ. ಪ್ರತಿದಿನ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಹೇಯ ಕೃತ್ಯಗಳು ನಡೆಯುತ್ತಲೇ ಇದೆ.
ಇದಕ್ಕೆಲ್ಲ ಕೊನೆಯೇ ಇಲ್ವಾ? ಹಸುಳೆಗಳ ಮೇಲೆ ಎರಗುವ ಈ ಕಾಮ ಪಿಶಾಚಿಗಳ ಹುಟ್ಟಡಗಿಸುವುದು ಯಾರು? ಈ ಪ್ರಶ್ನೆಗಳಿಗೆ ಉತ್ತರ ಇಲ್ಲ. ಮುಂಬೈನಲ್ಲಿ ಕಾಮಾಂಧ ವೈದ್ಯನೊಬ್ಬ ವಿಶೇಷಚೇತನ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.