ಕಾಂಮಾಧರರ ಅಟ್ಟಹಾಸಕ್ಕೆ ಎಲ್ಲಿದೆ ಅಂತ್ಯ!?

Webdunia
ಸೋಮವಾರ, 25 ಅಕ್ಟೋಬರ್ 2021 (11:03 IST)
ಮುಂಬೈ : ಈ ದೇಶದ ಸದ್ಯದ ಪರಿಸ್ಥಿತಿ ನಿಜಕ್ಕೂ ಶೋಚನಿಯ. ಪ್ರತಿದಿನ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಹೇಯ ಕೃತ್ಯಗಳು ನಡೆಯುತ್ತಲೇ ಇದೆ.
ಇದಕ್ಕೆಲ್ಲ ಕೊನೆಯೇ ಇಲ್ವಾ? ಹಸುಳೆಗಳ ಮೇಲೆ ಎರಗುವ ಈ ಕಾಮ ಪಿಶಾಚಿಗಳ ಹುಟ್ಟಡಗಿಸುವುದು ಯಾರು? ಈ ಪ್ರಶ್ನೆಗಳಿಗೆ ಉತ್ತರ ಇಲ್ಲ. ಮುಂಬೈನಲ್ಲಿ ಕಾಮಾಂಧ ವೈದ್ಯನೊಬ್ಬ ವಿಶೇಷಚೇತನ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ.
ಚಿಕಿತ್ಸೆಗೆಂದು ಹೋದಾಗೆಲ್ಲ ಅತ್ಯಾಚಾರ!
16 ವರ್ಷದ ಬಾಲಕಿ ಮಾತಿನ ದುರ್ಬಲತೆ ಹಾಗೂ ಕೆಲ ದೈಹಿಕ ಅಂಗವೈಕಲ್ಯದ ಸಮಸ್ಯೆಯಿಂದ ಬಳಲುತ್ತಿದ್ದಳು. ಹೀಗಾಗಿ ಮುಂಬೈನ ಕ್ಲಿನಿಕ್ವೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. 40 ವರ್ಷದ ವೈದ್ಯ ಈಕೆಗೆ ಚಿಕಿತ್ಸೆ ನೀಡುತ್ತಿದ್ದ. ಈಕೆಯ ಸಮಸ್ಯೆಗಳನ್ನ ಅರಿತ ವೈದ್ಯ ಮಾಡಿದ್ದು ಮಾತ್ರ ಹೇಯ ಕೃತ್ಯ. ಸರಿಯಾಗಿ ಮಾತನಾಡಲು ಬಾರದ ಬಾಲಕಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ. ಆದರೆ ಯುವತಿ ಮೊದಲು ಚಿಕಿತ್ಸೆಗಾಗಿ ಈ ರೀತಿಯ ವರ್ತನೆ ತೋರಿದ್ದಾನೆ ಎಂದು ಸುಮ್ಮನಾಗಿದ್ದಳು. ಆದರೆ ಕ್ಲಿನಿಕ್ಗೆ ಬಂದಾಗಲೆಲ್ಲ ಆತನ ದುರ್ವತನೆ ಮಿತಿಮೀರಿತ್ತು. ಮೊನ್ನೆ ಕೂಡ ಚಿಕಿತ್ಸೆಗೆ ಬಂದಾಗ ಆಕೆಯ ಮೇಲೆ ಅತ್ಯಾಚಾರ ಮಾಡಿದ್ದಾನೆ. ಬಳಿಕ ಯಾರಿಗೂ ಹೇಳದಂತೆ ಬೆದರಿಕೆ ಹಾಕಿದ್ದಾನೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ನಿಂದ ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ವಿಜಯೇಂದ್ರ

ಬೆಳ್ತಂಗಡಿ ಸುಮಂತ್ ಕೇಸ್ ಎಲ್ಲಿಯವರೆಗೆ ಬಂತು, ಆರೋಪಿಗಳು ಸಿಕ್ಕಿಬಿದ್ದರಾ

ಗೂಂಡಾಗಿರಿ ಹೊಣೆ ಹೊತ್ತು ಮುಖ್ಯಮಂತ್ರಿ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಗವರ್ನರ್ ವಿರುದ್ಧ ಹೋರಾಟದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಕೇಂದ್ರ ಸರಕಾರದ ವಿರುದ್ಧ ದ್ವೇಷ ರಾಜಕಾರಣ ಮಾಡಲು ಸದನ ಬಳಕೆ: ವಿಜಯೇಂದ್ರ ಆಕ್ಷೇಪ

ಮುಂದಿನ ಸುದ್ದಿ