Webdunia - Bharat's app for daily news and videos

Install App

ಭಾರತದ ಮುಂದಿನ CDS ಯಾರು?

Webdunia
ಶುಕ್ರವಾರ, 10 ಡಿಸೆಂಬರ್ 2021 (07:14 IST)
ನವದೆಹಲಿ : ರಾವತ್ ಆಕಸ್ಮಿಕ ಮರಣದ ಕಾರಣ ಮುಂದಿನ ಸಿಡಿಎಸ್ ಯಾರಾಗ್ತಾರೆ ಎಂಬ ಚರ್ಚೆ ನಡೆದಿದೆ.
ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರಾವಣೆ ಮುಂದಿನ ತ್ರಿದಳಾಧಿಪತಿ ಆಗುವ ಸಂಭವ ಇದೆ. ನಿಯಮದ ಪ್ರಕಾರ ಭೂಸೇನೆ, ವಾಯುಸೇನೆ, ನೌಕಾ ಸೇನೆಯ ಮುಖ್ಯಸ್ಥರ ಪೈಕಿ ಒಬ್ಬರನ್ನು ಸೀನಿಯಾರಿಟಿ ಪ್ರಕಾರ ಈ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಇತ್ತೀಚಿಗೆ ತ್ರಿದಳಗಳ ಉನ್ನತ ಹುದ್ದೆಗೇರಿದವರಲ್ಲಿ ಹಿರಿಯರಾದ ಜನರಲ್ ನರಾವಣೆಗೆ ಸಿಡಿಎಸ್ ಆಗುವ ಅವಕಾಶ ಹೆಚ್ಚಿದೆ. ಸೇನಾ ಮುಖ್ಯಸ್ಥರಾಗಿ 2019ರ ಡಿಸೆಂಬರ್ 31ರಂದು ಬಿಪಿನ್ ರಾವತ್ರಿಂದ ನರಾವಣೆ ಅಧಿಕಾರ ಸ್ವೀಕರಿಸಿದ್ದರು. ವಾಯುಸೇನೆಯ ಏರ್ ಚೀಫ್ ಮಾರ್ಷಲ್ ಆಗಿ ಸೆಪ್ಟೆಂಬರ್ 30ರಂದು ವಿವೇಕ್ ರಾಮ್ ಚೌಧರಿ.
ನೌಕಾಪಡೆಯ ಅಡ್ಮಿರಲ್ ಆಗಿ ಹರಿಕುಮಾರ್ ಕೇವಲ 8 ದಿನಗಳ ಹಿಂದೆ ಅಧಿಕಾರ ಸ್ವೀಕರಿಸಿದ್ದರು. ನರಾವಣೆ ಸಿಡಿಎಸ್ ಆಗಿ ಪದೋನ್ನತಿ ಹೊಂದಿದಲ್ಲಿ, ನಾರ್ತರ್ನ್ ಆರ್ಮಿ ಕಮಾಂಡರ್ ಲೆಫ್ಟಿನೆಂಟ್ ಜನೆರಲ್ ವೈಕೆ ಜೋಷಿ ಅಥವಾ ಸೇನೆಯ ಉಪ ಮುಖ್ಯಸ್ಥ ಲೆಫ್ಟಿನೆಂಟ್ ಜನರಲ್ ಚಂಡಿಪ್ರಸಾದ್ ಮೋಹಂತಿ ಸೇನಾ ಮುಖ್ಯಸ್ಥರಾಗುವ ಅವಕಾಶಗಳು ಹೆಚ್ಚಿವೆ. ಸದ್ಯ ವಾಯುಪಡೆ, ನೌಕಾಪಡೆ ಮುಖ್ಯಸ್ಥರಿಗಿಂತ ವೈಕೆ ಜೋಷಿ ಅವರೇ ಸೀನಿಯರ್ ಎಂಬುದು ವಿಶೇಷ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಾ ಸಿಎನ್ ಮಂಜುನಾಥ್ ಪ್ರಕಾರ ಈ ಮೂರು ಮಾನಸಿಕ ಖಾಯಿಲೆ ಬಗ್ಗೆ ಎಚ್ಚರವಿರಬೇಕು

ಧರ್ಮಸ್ಥಳದಲ್ಲಿ ಶೋಧ ಕಾರ್ಯಾಚರಣೆ ಬಗ್ಗೆ ಸರ್ಕಾರದಿಂದ ಮಹತ್ವದ ತೀರ್ಮಾನ

ನನ್ನ ಫೋಟೋ ಹಾಕಲು ರಾಹುಲ್ ಗಾಂಧಿ ಯಾರು: ಮಿಂತಾ ದೇವಿ ಫುಲ್ ಗರಂ

ಟಾರಿಫ್ ವಾರ್ ನಡುವೆ ಅಮೆರಿಕಾಗೆ ಮೋದಿ ಭೇಟಿ ಕೊಡ್ತಿರೋದು ಯಾಕೆ

ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯವಾಗಿದ್ದಾರಾ: ಇಲ್ಲಿದೆ ನಿಜಾಂಶ

ಮುಂದಿನ ಸುದ್ದಿ
Show comments