Webdunia - Bharat's app for daily news and videos

Install App

ಶೌರ್ಯಚಕ್ರ ವಿಜೇತ ಯಾರು ಗೊತ್ತ?

Webdunia
ಗುರುವಾರ, 9 ಡಿಸೆಂಬರ್ 2021 (10:19 IST)
ಹೊಸದಿಲ್ಲಿ : 2020ರ ಅಕ್ಟೋಬರ್ 12ರಂದು 10 ಸಾವಿರ ಅಡಿಗಳಷ್ಟು ಎತ್ತರದಲ್ಲಿ ಪರೀಕ್ಷಾರ್ಥ ಹಾರಾಟದ ವೇಳೆ ತುರ್ತು ಭೂಸ್ಪರ್ಶದ ಅಪಾಯದಲ್ಲಿದ್ದ ಎಲ್ಸಿಎ ತೇಜಸ್ ಯುದ್ಧ ವಿಮಾನ,

ಬಹಳ ಚಾಣಾಕ್ಷತೆಯಿಂದ ಉಳಿಸಿದ ಸಾಹಸಕ್ಕಾಗಿ ಸ್ವಾತಂತ್ರ್ಯ ದಿನಾಚರಣೆಯಂದು ಶೌರ್ಯ ಚಕ್ರ ಪುರಸ್ಕಾರಕ್ಕೆ ಭಾಜನರಾಗಿದ್ದ ವಾಯುಪಡೆಯ ಗ್ರೂಪ್ ಕ್ಯಾಪ್ಟನ್ ವರುಣ್ ಸಿಂಗ್ ಮಾತ್ರ ದುರಂತದಲ್ಲಿ ಬದುಕುಳಿದಿದ್ದಾರೆ. ಅವರಿಗೆ ತೀವ್ರ ಸ್ವರೂಪದ ಸುಟ್ಟ ಗಾಯಗಳಾಗಿವೆ. ವೆಲ್ಲಿಂಗ್ಟನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವರುಣ್ ಅಪಾರ ಕೌಶಲವಿರುವ ಪೈಲಟ್ ಮಾತ್ರವಲ್ಲ, ಪ್ರತಿಕೂಲ ಪರಿಸ್ಥಿತಿಯಲ್ಲೂ ಕ್ಷಮತೆಯನ್ನು ಕಾಯ್ದುಕೊಳ್ಳಬಲ್ಲ ಶಕ್ತಿ ಇರುವ ವ್ಯಕ್ತಿ. ಇದನ್ನು ರಕ್ಷಣಾ ಸಚಿವಾಲಯ ಗುರುತಿಸಿತ್ತು. ಅವರಿಗೆ ಶೌರ್ಯ ಪ್ರಶಸ್ತಿ ನೀಡುವಾಗ ಈ ಅಂಶಗಳನ್ನು ವಿಶೇಷವಾಗಿ ಉಲ್ಲೇಖಿಸಲಾಗಿತ್ತು.
ಅವರು ವೈಫಲ್ಯವನ್ನು ಸರಿಯಾಗಿ ಗುರುತಿಸಿದರು ಮತ್ತು ಕಡಿಮೆ ಎತ್ತರಕ್ಕೆ ಇಳಿಯಲು ಪ್ರಾರಂಭಿಸಿದರು. ಅವರೋಹಣ ಮಾಡುವಾಗ, ಫ್ಲೈಟ್ ಕಂಟ್ರೋಲ್ ಸಿಸ್ಟಮ್ ವಿಫಲವಾಯಿತು ಮತ್ತು ವಿಮಾನವು ಸಂಪೂರ್ಣ ನಿಯಂತ್ರಣದಿಂದ ದೂರವಾಯಿತು.
ಆದರೂ ಎದೆಗುಂದದೆ ವಿಮಾನವನ್ನು ಇಳಿಸಿದ್ದರು. ಉನ್ನತ ಮಟ್ಟದ ವೃತ್ತಿಪರತೆ, ಸಂಯಮ ಮತ್ತು ತ್ವರಿತ ನಿರ್ಧಾರ ತೆಗೆದುಕೊಳ್ಳುವುದು, ತಮ್ಮ ಜೀವ ಅಪಾಯದಲ್ಲಿದ್ದರೂ ಎದೆಗುಂದದೆ ಸ್ವರಕ್ಷಣೆ ಮತ್ತು ವಿಮಾನದ ರಕ್ಷಣೆ ಮಾಡುವುದು, ಅದು ಬಿದ್ದರೆ ಆ ಸ್ಥಳದಲ್ಲಿ ಉಂಟಾಗುವ ಭಾರಿ ಅನಾಹುತವನ್ನು ತಪ್ಪಿಸಿ ಶೌರ್ಯ ಮೆರೆದಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಸಿಂಹದ ಹಾಗೇ ನಾಯಿಗಳನ್ನು ಸಾಕಿಕೊಂಡಿರುವ ಶ್ವಾನಪ್ರೇಮಿ ಸತೀಶ್‌ಗೆ ಇಡಿ ಶಾಕ್‌, ತನಿಖೆಯಲ್ಲಿ ಗೊತ್ತಾಯ್ತು ಅಸಲಿಯತ್ತು

Karnataka: ಪೋಷಕರ ಸಂದರ್ಶನ ಮಾಡುವಂತಿಲ್ಲ, ಹೆಚ್ಚು ಫೀಸ್ ಕೇಳೋ ಹಾಗಿಲ್ಲ: ಖಾಸಗಿ ಶಾಲೆಗಳಿಗೆ ಹೊಸ ರೂಲ್ಸ್ ಇಲ್ಲಿದೆ

ಮುಂದಿನ ಸುದ್ದಿ
Show comments