Webdunia - Bharat's app for daily news and videos

Install App

ಲೋಕಸಭೆ ಚುನಾವಣೆ 2019ರ ಫಲಿತಾಂಶದಲ್ಲಿ ಮುನ್ನಡೆ ಯಾರಿಗೆ? ಹಿನ್ನಡೆ ಯಾರಿಗೆ?

Webdunia
ಗುರುವಾರ, 23 ಮೇ 2019 (08:26 IST)
ಲೋಕಸಭೆ ಚುನಾವಣೆಯ ಮತಎಣಿಕೆ ಆರಂಭಗೊಂಡಿದೆ. ಯುಪಿಎ ಮೈತ್ರಿ ಕೂಟ ಅಧಿಕ ಸೀಟ್ ಗೆಲ್ಲುತ್ತವಾ? ಇಲ್ಲವೇ ಎನ್ ಡಿಎ ಪಕ್ಷಗಳು ಅಧಿಕಾರಕ್ಕೆ ಮತ್ತೆ ಬರುತ್ತವಾ? ಅನ್ನೋದರ ಕುರಿತು ವೆಬ್ ದುನಿಯಾ ಕ್ಷಣ ಕ್ಷಣದ ಮಾಹಿತಿ ನಿಮ್ಮ  ಮುಂದಿಡುತ್ತಿದೆ.
ರಾಜ್ಯದ 28 ಲೋಕಸಭೆ ಕ್ಷೇತ್ರಗಳ ಮತ ಎಣಿಕೆ ನಡೆಯುತ್ತಿದೆ. 

ರಾಜ್ಯದ ಒಟ್ಟು 28 ರಲ್ಲಿ 24 ಕ್ಷೇತ್ರಗಳಲ್ಲಿ ಬಿಜೆಪಿ ಪ್ರಾಬಲ್ಯ ಮೆರೆಯುತ್ತಿದೆ. ಎರಡು ಸ್ಥಾನ ಕಾಂಗ್ರೆಸ್ ಹಾಗೂ ಹಾಸನದಲ್ಲಿ ಜೆಡಿಎಸ್ ಮತ್ತು ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ ಗೆಲುವಿನತ್ತ ಹೆಜ್ಜೆ ಇಟ್ಟಿದ್ದಾರೆ.
ಕಲಬುರಗಿ ಮಲ್ಲಿಕಾರ್ಜುನ ಖರ್ಗೆ ಸೋಲು
ಬೆಳಗಾವಿ ಸುರೇಶ್ ಅಂಗಡಿ ಗೆಲುವು
ಚಿಕ್ಕೋಡಿ ಪ್ರಕಾಶ ಹುಕ್ಕೇರಿ ಸೋಲು
ಮಂಡ್ಯದಲ್ಲಿ ಸುಮಲತಾಗೆ 50 ಸಾವಿರ ಮತಗಳಿಂದ ಮುನ್ನಡೆ
ಹಾವೇರಿ ಶಿವಕುಮಾರ ಉದಾಸಿ ಗೆಲುವು
ದಾವಣಗೆರೆ ಜಿ.ಎಂ.ಸಿದ್ದೇಶ್ವರ 85 ಸಾವಿರ ಮತಗಳಿಂದ ಮುನ್ನಡೆ
ಚಿಕ್ಕಬಳ್ಳಾಪುರ ವೀರಪ್ಪ ಮೋಯಿಲಿ ಸೋಲು
ರಾಯಚೂರು ಬಿಜೆಪಿಯ ರಾಜಾ ಅಮರೇಶ್ ನಾಯಕ್ ಗೆಲುವು
ಕೊಪ್ಪಳ ಬಿಜೆಪಿಯ ಸಂಗಣ್ಣ ಕರಡಿ 38 ಸಾವಿರ ಮತಗಳಿಂದ ಗೆಲುವು
ಹಾವೇರಿ ಶಿವಕುಮಾರ ಉದಾಸಿ ಗೆಲುವು
ಉಡುಪಿ – ಚಿಕ್ಕಮಗಳೂರು ಶೋಭಾ ಕರಂದ್ಲಾಜೆ ಗೆಲುವು
ದಕ್ಷಿಣ ಕನ್ನಡ ನಳೀನ್ ಕುಮಾರ್ ಕಟೀಲ್ 2 ಲಕ್ಷ 70 ಸಾವಿರ ಮತ ಅಂತರದಿಂದ ಗೆಲುವು
ಕೋಲಾರ ಕೆ.ಎಚ್.ಮುನಿಯಪ್ಪ ಸೋಲು
ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಗೆಲುವು
ಶಿವಮೊಗ್ಗ ಬಿ.ವೈ.ರಾಘವೇಂದ್ರ ಗೆಲುವು
ಬಳ್ಳಾರಿ ದೇವೇಂದ್ರಪ್ಪ ಗೆಲುವು
ಬೆಂಗಳೂರು ಉತ್ತರ ಸದಾನಂದಗೌಡ ಗೆಲುವು  
ತುಮಕೂರು ಹೆಚ್.ಡಿ.ದೇವೇಗೌಡ ಸೋಲು
ಬೆಂಗಳೂರು ಸೆಂಟ್ರಲ್ ರಿಜ್ವಾನ್ ಅರ್ಷದ್ ಸೋಲು
ಉತ್ತರ ಕನ್ನಡ ಅನಂತಕುಮಾರ ಹೆಗಡೆ 4 ಲಕ್ಷ ಮತ ಅಂತರದಿಂದ ಗೆಲುವು
ಬೆಂಗಳೂರು ಗ್ರಾಮಾಂತರ ಡಿ.ಕೆ.ಸುರೇಶ ಗೆಲುವು
ಕೋಲಾರ ಮುನಿಸ್ವಾಮಿ ಗೆಲುವು
ದಕ್ಷಿಣ ಕನ್ನಡ ನಳೀನ್ ಕುಮಾರ ಕಟೀಲ್ ಗೆಲುವು
ಬಾಗಲಕೋಟೆ ಪಿ.ಸಿ.ಗದ್ದಿಗೌಡ ಮುನ್ನಡೆ
ವಿಜಯಪುರ ರಮೇಶ ಜಿಗಜಿಣಗಿ ಗೆಲುವು
ಕಲಬುರಗಿ ಉಮೇಶ ಜಾಧವ ಗೆಲುವು
ಬೀದರ್ ಭಗವಂತ ಖೂಬಾ ಗೆಲುವು
ಧಾರವಾಡ ಪ್ರಲ್ಹಾದ ಜೋಶಿ ಗೆಲುವು
ಚಿತ್ರದುರ್ಗ ಎ.ನಾರಾಯಣಸ್ವಾಮಿ ಗೆಲುವು
ಬೆಂಗಳೂರು ದಕ್ಷಿಣ ತೇಜಸ್ವಿ ಸೂರ್ಯ ಗೆಲುವು
ಮೈಸೂರು ಪ್ರತಾಪ ಸಿಂಹ ಗೆಲುವು
ಚಿಕ್ಕಬಳ್ಳಾಪುರ ಬಿ.ಎನ್.ಬಚ್ಚೇಗೌಡ ಗೆಲುವು
ಕೋಲಾರ ಕೆ.ಹೆಚ್.ಮುನಿಯಪ್ಪ ಸೋಲು


ಕ್ಷಣ ಕ್ಷಣದ ಲೋಕಸಭೆ ಚುನಾವಣೆ 2019 ರ ಫಲಿತಾಂಶಕ್ಕಾಗಿ ವೆಬ್ ದುನಿಯಾ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments