Webdunia - Bharat's app for daily news and videos

Install App

ದೆಹಲಿ ಸಿಎಂ ಯಾರು, ಬಿಜೆಪಿ ನಾಯಕರಿಗೆ ಮೈಕ್ ಮುಂದೆ ಮಾತನಾಡಲು ಹೈಕಮಾಂಡ್ ಲಗಾಮು

Krishnaveni K
ಸೋಮವಾರ, 10 ಫೆಬ್ರವರಿ 2025 (10:04 IST)
Photo Credit: X
ನವದೆಹಲಿ: ದೆಹಲಿಯಲ್ಲಿ ಬಿಜೆಪಿ ಬಹುಮತಗಳಿಸಿ ಅಧಿಕಾರಕ್ಕೆ ಬಂದರೂ ಇನ್ನೂ ಮುಖ್ಯಮಂತ್ರಿ ಯಾರು ಎಂಬ ಘೋಷಣೆಯಾಗಿಲ್ಲ. ಈ ಬಗ್ಗೆ ಯಾರೂ ಮೈಕ್ ಮುಂದೆ ಬಹಿರಂಗ ಹೇಳಿಕೆ ನೀಡದಂತೆ ಬಿಜೆಪಿ ಹೈಕಮಾಂಡ್ ಲಗಾಮು ಹಾಕಿದೆ.

ದೆಹಲಿಯಲ್ಲಿ ಮುಖ್ಯಮಂತ್ರಿ ಹುದ್ದೆಗೆ ಹಲವರ ಹೆಸರು ರೇಸ್ ನಲ್ಲಿದೆ. ಇದರಲ್ಲಿ ಮುಖ್ಯವಾಗಿ ಮಾಜಿ ಸಿಎಂ ಅರವಿಂದ್ ಕೇಜ್ರಿವಾಲ್ ರನ್ನು ಸೋಲಿಸಿದ ಪರ್ವೇಶ್ ವರ್ಮ ಮತ್ತು ದೆಹಲಿ ಬಿಜೆಪಿ ನಾಯಕ ವೀರೇಂದ್ರ ಸಚ್ ದೇವ್ ಪ್ರಮುಖವಾಗಿ ಕೇಳಿಬರುತ್ತಿದೆ.

ಆದರೆ ಬಿಜೆಪಿಯಿಂದ ದೆಹಲಿಯ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಬಗ್ಗೆ ಯಾರೂ ಮಾಧ್ಯಮ ಹೇಳಿಕೆಗಳನ್ನು ನೀಡಬಾರದು ಎಂದು ಹೈಕಮಾಂಡ್ ಈಗಾಗಲೇ ಎಚ್ಚರಿಕೆ ನೀಡಿದೆ. ಇದರಿಂದ ಪಕ್ಷದಲ್ಲಿ ಅನಗತ್ಯ ಗೊಂದಲಗಳು ಮೂಡುತ್ತವೆ ಎಂಬುದಕ್ಕೆ ಈ ಕ್ರಮ ಕೈಗೊಳ್ಳಲಾಗಿದೆ.

ಇನ್ನು, ಪ್ರಧಾನಿ ಮೋದಿ ವಿದೇಶ ಪ್ರವಾಸ ಕೈಗೊಳ್ಳಲಿದ್ದು, ಇದಾದ ಬಳಿಕವೇ ಹೊಸ ಮುಖ್ಯಮಂತ್ರಿ ಯಾರೆಂದು ಘೋಷಣೆಯಾಗಲಿದೆ. ಆದರೆ ದೆಹಲಿಯಲ್ಲಿ ಬಹಳ  ವರ್ಷಗಳ ನಂತರ ಅಧಿಕಾರಕ್ಕೇರುತ್ತಿರುವ ಬಿಜೆಪಿ ಪ್ರಮಾಣ ವಚನ ಸಮಾರಂಭವನ್ನು ಅದ್ಧೂರಿಯಾಗಿಯೇ ನಡೆಸಲು ಸಿದ್ಧತೆ ನಡೆಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kukke Subramanya: ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ: ಆದಾಯವೆಷ್ಟು ನೋಡಿ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

ಮುಂದಿನ ಸುದ್ದಿ
Show comments