Webdunia - Bharat's app for daily news and videos

Install App

ಅತ್ಯಾಚಾರ ಆರೋಪಿಗೆ ಗ್ರಾಮಸ್ಥರು ಮಾಡಿದ್ದೇನು?

Webdunia
ಗುರುವಾರ, 8 ಏಪ್ರಿಲ್ 2021 (08:57 IST)
ಮೀರತ್ : ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ಅತ್ಯಾಚಾರ ಆರೋಪಿಗೆ 2 ಲಕ್ಷ ರೂ. ಪಾವತಿಸಲು ಹೇಳಿ 3 ವರ್ಷಗಳ ಕಾಲ ಗಡಿಪಾರು ಮಾಡಿದ ಘಟನೆ ನಡೆದಿದೆ.

ಯುವಕ ಬಿಎ ಪದವೀಧರನಾಗಿದ್ದು, ನೆರೆಮನೆಯ ಹುಡುಗಿಯ ಜೊತೆ ಸಂಬಂಧದಲ್ಲಿದ್ದ. ಬಳಿಕ ಆಕೆಯ ಜೊತೆ ದೈಹಿಕ ಸಂಬಂಧ ಬೆಳೆಸಿದ ಕಾರಣ ಆಕೆ ಗರ್ಭ ಧರಿಸಿದ್ದಾಳೆ. ಈ ವಿಚಾರ ತಿಳಿದ ಯುವಕ ಭಯಗೊಂಡು ಆಕೆಗೆ ಗರ್ಭಪಾತ ಮಾಡಿಸಿದ. ಇದರಿಂದ ಸಂತ್ರಸ್ತೆಯ ಆರೋಗ್ಯ ಹದಗೆಟ್ಟ ಕಾರಣ ಆಕೆ ಈ ವಿಚಾರವನ್ನು ಮನೆಯವರಿಗೆ ತಿಳಿಸಿದ್ದಾಳೆ.

ಈ ಪ್ರಕರಣವನ್ನು ವಿಲೇವಾರಿ ಮಾಡಲು ಪಂಚಾಯಿತಿ ಕರೆಸಲಾಗಿದ್ದು, ಅಲ್ಲಿ ಆರೋಪಿಗೆ  2ಲಕ್ಷ ರೂ ದಂಡ ವಿಧಿಸಿ 3 ವರ್ಷಗಳ ಕಾಲ ಗಡಿಪಾರಿಗೆ ಆದೇಶಿಸಿದ್ದಾರೆ. ಆದರೆ ಈ ಬಗ್ಗೆ ಪೊಲೀಸರಿಗೆ ಯಾವುದೇ ಮಾಹಿತಿ ಇಲ್ಲ. ದೂರು ನೀಡಿದರೆ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments