Webdunia - Bharat's app for daily news and videos

Install App

ನ್ಯಾಯಾಧೀಶರ ಮೇಲೆಯೇ ಚಪ್ಪಲಿ ಎಸೆದದ್ದಾದ್ರು ಯಾಕೆ?

Webdunia
ಬುಧವಾರ, 29 ಡಿಸೆಂಬರ್ 2021 (13:13 IST)
ಗಾಂಧೀನಗರ : ಅತ್ಯಾಚಾರ ಹಾಗೂ ಕೊಲೆ ಆರೋಪ ಸಾಬೀತಾದ ಹಿನ್ನೆಲೆ ಜೀವಾವಧಿ ಶಿಕ್ಷೆ ವಿಧಿಸಿದ ನ್ಯಾಯಾಧೀಶರ ಮೇಲೆಯೇ ಅಪರಾಧಿ ಚಪ್ಪಲಿ ಎಸೆದ ಘಟನೆ ಗುಜರಾತ್ನ ಸೂರತ್ ಕೋರ್ಟ್ನಲ್ಲಿ ನಡೆದಿದೆ.
 
ವಿಶೇಷ ಪೋಕ್ಸೊ ನ್ಯಾಯಾಧೀಶ ಪಿ.ಎಸ್.ಕಾಳ ಅವರು ಅಪರಾಧಿಗೆ ಜೀವಾವಧಿ ಶಿಕ್ಷೆ ಪ್ರಕಟಿಸುತ್ತಿದ್ದರು. ಈ ವೇಳೆ ಕೋಪಗೊಂಡ ಅಪರಾಧಿ ಸುಜಿತ್ ಸಾಕತ್, ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದಿದ್ದಾನೆ. ಗುರಿ ತಪ್ಪಿದ ಚಪ್ಪಲಿ ಸಾಕ್ಷಿ ಪೆಟ್ಟಿಗೆ ಬಳಿ ಬಿದ್ದಿದೆ. 

ಅಪರಾಧಿ ಮಧ್ಯಪ್ರದೇಶ ಮೂಲದವನಾಗಿದ್ದು, ಏ.30 ರಂದು ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿದ್ದ. ಕೊಲೆಯಾದ ಬಾಲಕಿ ವಲಸೆ ಕಾರ್ಮಿಕರ ಮಗಳಾಗಿದ್ದಳು. ಮನೆಯಲ್ಲಿ ಒಬ್ಬಳೇ ಇದ್ದಾಗ ಚಾಕೊಲೇಟ್ ಕೊಡಿಸುವ ಆಸೆ ತೋರಿಸಿ ಬಾಲಕಿಯನ್ನು ಅಪಹರಿಸಿದ್ದ.

ಜನನಿಬಿಡ ಪ್ರದೇಶಕ್ಕೆ ಬಾಲಕಿಯನ್ನು ಕರೆದೊಯ್ದು ಅತ್ಯಾಚಾರ ಎಸಗಿ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ನಂತರ ಆತನ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವು ಸಾಕ್ಷಿಗಳನ್ನು ಆಧರಿಸಿ ಅಪರಾಧಿಗೆ ಕೋರ್ಟ್ ಶಿಕ್ಷೆ ವಿಧಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments