Webdunia - Bharat's app for daily news and videos

Install App

ಕೇಂದ್ರ ಸರ್ಕಾರ ನೋಟು ನಿಷೇಧವನ್ನು ಸೀಕ್ರೆಟ್ ಆಗಿಟ್ಟಿದ್ದೇಕೆ ಗೊತ್ತಾ?

Webdunia
ಗುರುವಾರ, 12 ಅಕ್ಟೋಬರ್ 2017 (08:42 IST)
ನವದೆಹಲಿ: 2016 ರ ನವಂಬರ್ 8 ರಂದು ಯಾರೂ ಕೂಡಾ ಮರೆಯಲು ಸಾಧ್ಯವಿಲ್ಲ. ದಿಡೀರ್ ಎಂದು ಟಿವಿ ಪರದೆ ಮೇಲೆ ಕಾಣಿಸಿಕೊಂಡ ಪ್ರಧಾನಿ ಮೋದಿ ನಾಳೆಯಿಂದ 500 ಮತ್ತು 1000 ನೋಟು ಚಲಾವಣೆ ಇರಲ್ಲ ಎಂದ ದಿನವದು.

 
ಹೀಗೆ ನೋಟು ನಿಷೇಧ ವಿಚಾರವನ್ನು ಕೇಂದ್ರ ಸರ್ಕಾರ ಅಷ್ಟೊಂದು ಗೌಪ್ಯವಾಗಿರಿಸಿದ್ದೇ ಎಲ್ಲರ ಅಚ್ಚರಿಗೆ ಕಾರಣವಾಗಿತ್ತು. ಇದನ್ನು ಅಷ್ಟೊಂದು ಗೌಪ್ಯ ಮಾಡಿದ್ದರ ಹಿಂದಿನ ಕಾರಣವೇನೆಂಬುದನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಬಿಚ್ಚಿಟ್ಟಿದ್ದಾರೆ.

ಒಂದು ವೇಳೆ ನೋಟು ನಿಷೇಧವನ್ನು ಮೊದಲೇ ತಿಳಿಸಿದ್ದರೆ, ಕಪ್ಪು ಹಣ ಹೊಂದಿದ್ದವರು ತಮ್ಮ ಬಳಿಯಿರುವ ಹಣದಿಂದ ಚಿನ್ನಾಭರಣ, ಭೂಮಿ, ವಾಹನ ಹೀಗೇ ಏನಾದರೂ ಖರೀದಿ ಮಾಡಿ ಕಪ್ಪು ಹಣ ಚಲಾವಣೆ ಮಾಡುವ ಸಂಭವವಿತ್ತು. ಅದಕ್ಕಾಗಿಯೇ ಈ ರೀತಿ ರಹಸ್ಯವಾಗಿ ಕಾರ್ಯಾಚರಣೆ ನಡೆಸಿದೆವು ಎಂದು ಸಚಿವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ವಿಶಾಖಪಟ್ಟಣದಲ್ಲಿ ಮೋದಿ ಯೋಗ

Karnataka Weather: ವಾರಂತ್ಯಕ್ಕೆ ಮಳೆ ಬರುವ ಸಾಧ್ಯತೆ ಎಷ್ಟಿದೆ, ಇಲ್ಲಿದೆ ಹವಾಮಾನ ವರದಿ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಮುಂದಿನ ಸುದ್ದಿ
Show comments