Webdunia - Bharat's app for daily news and videos

Install App

ಕೇಂದ್ರ ಸರ್ಕಾರ ನೋಟು ನಿಷೇಧವನ್ನು ಸೀಕ್ರೆಟ್ ಆಗಿಟ್ಟಿದ್ದೇಕೆ ಗೊತ್ತಾ?

Webdunia
ಗುರುವಾರ, 12 ಅಕ್ಟೋಬರ್ 2017 (08:42 IST)
ನವದೆಹಲಿ: 2016 ರ ನವಂಬರ್ 8 ರಂದು ಯಾರೂ ಕೂಡಾ ಮರೆಯಲು ಸಾಧ್ಯವಿಲ್ಲ. ದಿಡೀರ್ ಎಂದು ಟಿವಿ ಪರದೆ ಮೇಲೆ ಕಾಣಿಸಿಕೊಂಡ ಪ್ರಧಾನಿ ಮೋದಿ ನಾಳೆಯಿಂದ 500 ಮತ್ತು 1000 ನೋಟು ಚಲಾವಣೆ ಇರಲ್ಲ ಎಂದ ದಿನವದು.

 
ಹೀಗೆ ನೋಟು ನಿಷೇಧ ವಿಚಾರವನ್ನು ಕೇಂದ್ರ ಸರ್ಕಾರ ಅಷ್ಟೊಂದು ಗೌಪ್ಯವಾಗಿರಿಸಿದ್ದೇ ಎಲ್ಲರ ಅಚ್ಚರಿಗೆ ಕಾರಣವಾಗಿತ್ತು. ಇದನ್ನು ಅಷ್ಟೊಂದು ಗೌಪ್ಯ ಮಾಡಿದ್ದರ ಹಿಂದಿನ ಕಾರಣವೇನೆಂಬುದನ್ನು ವಿತ್ತ ಸಚಿವ ಅರುಣ್ ಜೇಟ್ಲಿ ಬಿಚ್ಚಿಟ್ಟಿದ್ದಾರೆ.

ಒಂದು ವೇಳೆ ನೋಟು ನಿಷೇಧವನ್ನು ಮೊದಲೇ ತಿಳಿಸಿದ್ದರೆ, ಕಪ್ಪು ಹಣ ಹೊಂದಿದ್ದವರು ತಮ್ಮ ಬಳಿಯಿರುವ ಹಣದಿಂದ ಚಿನ್ನಾಭರಣ, ಭೂಮಿ, ವಾಹನ ಹೀಗೇ ಏನಾದರೂ ಖರೀದಿ ಮಾಡಿ ಕಪ್ಪು ಹಣ ಚಲಾವಣೆ ಮಾಡುವ ಸಂಭವವಿತ್ತು. ಅದಕ್ಕಾಗಿಯೇ ಈ ರೀತಿ ರಹಸ್ಯವಾಗಿ ಕಾರ್ಯಾಚರಣೆ ನಡೆಸಿದೆವು ಎಂದು ಸಚಿವರು ಹೇಳಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments