ತಾಜ್ ಮಹಲ್ ಕಟ್ಟಡವನ್ನು ಕೆಡವಬೇಕು ಎಂದು ಅಜಂಖಾನ್ ಹೇಳಿದ್ಯಾಕೆ?

Webdunia
ಶುಕ್ರವಾರ, 29 ಜೂನ್ 2018 (15:26 IST)
ರಾಂಪುರ : ಈ ಹಿಂದೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು, ತಾಜ್ ಮಹಲ್ ಶಿವನ ಮಂದಿರವಾಗಿತ್ತು ಎಂದು ನೀಡಿದ್ದ ಹೇಳಿಕೆಗೆ ಇದೀಗ ತಿರುಗೇಟು ನೀಡಿದ ಸಮಾಜವಾದಿ ಪಕ್ಷದ ಮುಖಂಡ ಅಜಂಖಾನ್ ಅವರು ತಾಜ್ ಮಹಲ್ ಕಟ್ಟಡವನ್ನು ಕೆಡವಲು ಸಿಎಂ ಯೋಗಿಗೆ ತಾವು ಬೆಂಬಲ ನೀಡುವುದಾಗಿ ಲೇವಡಿ ಮಾಡಿದ್ದಾರೆ.


ಈ ಬಗ್ಗೆ ಮಾತನಾಡಿದ ಅಜಂಖಾನ್ ಅವರು,’ ತಾಜ್ ಮಹಲ್ ನಿಜಕ್ಕೂ ಶಿವನ ಮಂದಿರವೇ ಆಗಿದ್ದರೆ ಅದನ್ನು ಖಂಡಿತಾ ಕೆಡವಬೇಕು. ಅದರ ಮೊದಲ ಇಟ್ಟಿಗೆಯನ್ನು ಯೋಗಿ ಆದಿತ್ಯನಾಥ್ ಕಿತ್ತು ಹಾಕಿದರೆ, ಎರಡನೇ ಇಟ್ಟಿಗೆಯನ್ನು ನಾನು ಕಿತ್ತು ಹಾಕುತ್ತೇನೆ. ಈ ತಾಜ್ ಮಹಲ್ ಅನ್ನು ಕೆಡವಲು ನನ್ನೊಂದಿಗೆ 10 ರಿಂದ 20 ಸಾವಿರ ಮುಸ್ಲಿಮರನ್ನು ಕರೆತರುತ್ತೇನೆ’ ಎಂದು ಹೇಳುವುದರ ಮೂಲಕ ವ್ಯಂಗ್ಯವಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯದಲ್ಲಿ 13ಲಕ್ಷ ಕಾರ್ಡುಗಳು ಅನರ್ಹ, ಸಚಿವ ಕೆಎಚ್ ಮುನಿಯಪ್ಪ ಕೊಟ್ಟ ಸಲಹೆ ಏನು

ಗೃಹಲಕ್ಷ್ಮಿ ಮಾಹಿತಿ ಕೊಡಲು ಅಧಿಕಾರಿಗಳು ಅಂಜುತ್ತಿರುವುದೇಕೆ: ಮಹೇಶ್ ಟೆಂಗಿನಕಾಯಿ

ವಿದೇಶದಲ್ಲಿ ಗಾಂಧಿ ಜಪಿಸುವ ಪ್ರಧಾನಿ, ಭಾರತದಲ್ಲಿ ಅಪಚಾರ ಮಾಡುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

ಗೃಹಲಕ್ಷ್ಮಿಯ 5 ಸಾವಿರ ಕೋಟಿ ರೂ ನುಂಗಲು ಹವಣಿಸಿದ್ರು: ಆರ್ ಅಶೋಕ್

ದಿಡೀರನೇ ಆಸ್ಪತ್ರೆಗೆ ದಾಖಲಾಗದ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್, ಆಗಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments