Webdunia - Bharat's app for daily news and videos

Install App

ಗೋವುಗಳ ವ್ಯವಹಾರದಿಂದ ದೂರವಿರಿ ಎಂದು ಮುಸ್ಲಿಮರಿಗೆ ಅಜಂ ಖಾನ್ ಮನವಿ ಮಾಡಿದ್ದೇಕೆ?

Webdunia
ಬುಧವಾರ, 25 ಜುಲೈ 2018 (13:38 IST)
ರಾಮಪುರ : ತಮ್ಮ ಮುಂದಿನ ಪೀಳಿಗೆಯ ಸುರಕ್ಷತೆಯಾಗಿ ಮುಸ್ಲಿಮರು ಡೇರಿ ಉದ್ಯಮ ಹಾಗೂ ಗೋವುಗಳ ವ್ಯಾಪಾರದಿಂದ ದೂರವಿರುವುದು ಉತ್ತಮವೆಂದು ಉತ್ತರ ಪ್ರದೇಶದ ಸಮಾಜವಾದಿ ಪಕ್ಷದ ಮುಖಂಡ ಅಜಂ ಖಾನ್ ಮುಸ್ಲಿಮರಿಗೆ ಸಲಹೆ ನೀಡಿದ್ದಾರೆ.


ಗೋವುಗಳ ಕಳ್ಳಸಾಗಣೆ ಅನುಮಾನದಲ್ಲಿ ಜನರ ಮೇಲೆ ಮಾರಣಾಂತಿಕ ಹಲ್ಲೆ ನಡೆಸುತ್ತಿರುವ ಘಟನೆಗಳು ಹೆಚ್ಚಾಗುತ್ತಿದ್ದು, ಈ ಘಟನೆಯಿಂದ ಈಗಾಗಲೇ ಕೆಲವರು ಮೃತಪಟ್ಟಿದ್ದರು. ಇದನ್ನು ಮನಗೊಂಡ ಅಜಂ ಖಾನ್ ಅವರು ಮುಸ್ಲಿಮರ ಹಿತದೃಷ್ಟಿಯಿಂದ ಈ ರೀತಿಯಾಗಿ ಹೇಳಿದ್ದಾರೆ.


 'ಡೇರಿ ಉದ್ಯಮ ಮತ್ತು ಹಸುಗಳ ಮಾರಾಟ ವೃತ್ತಿಯಲ್ಲಿ ತೊಡಗಿರುವ ಮುಸ್ಲಿಮರು ತಮ್ಮ ಮುಂದಿನ ಪೀಳಿಗೆಯ ಸುರಕ್ಷತೆಯ ದೃಷ್ಟಿಯಿಂದ ಅವುಗಳನ್ನು ನಿಲ್ಲಿಸುವಂತೆ ಮನವಿ ಮಾಡುತ್ತೇನೆ. ಗೋವುಗಳನ್ನು ಸುಮ್ಮನೆ ಮುಟ್ಟಿದರೂ ಅದರ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ಕೆಲವು ರಾಜಕಾರಣಿಗಳು ಹೇಳುತ್ತಿದ್ದಾರೆ ಹೀಗಿರುವಾಗ ಅಂತಹ ವ್ಯಾಪಾರದಿಂದ ಮುಸ್ಲಿಮರು ದೂರ ಇರುವುದೇ ಒಳಿತು' ಎಂದು ಅವರು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನುಭವ ಮಂಟಪ ಮುಗಿಸಲು ನಿಮ್ಮ ಡಿ.ಕೆ.ಶಿವಕುಮಾರ್ ಬಿಡುತ್ತಾರಾ: ಬಿ.ವೈ.ವಿಜಯೇಂದ್ರ

CET exam: ಬ್ರಾಹ್ಮಣರ ಜನಿವಾರ ತೆಗೆಸಿದ್ದು ನಿಜ ಆದ್ರೆ ಕ್ರಮ ಕೈಗೊಳ್ತೀವಿ: ಸಚಿವ ಡಾ ಎಂಸಿ ಸುಧಾಕರ್

West Bengal: ಪಶ್ಚಿಮ ಬಂಗಾಲ ಹಿಂಸಾಚಾರದಲ್ಲಿ ಮೂಗುತೂರಿಸಿದ ಬಾಂಗ್ಲಾದೇಶ: ನಿಮ್ದು ನೀವು ನೋಡ್ಕೊಳ್ಳಿ ಎಂದ ಭಾರತ

Arecanut price today: ಅಡಿಕೆ, ಕಾಳುಮೆಣಸಿಗೆ ಬೆಲೆ ಇಂದು ಎಷ್ಟಾಗಿದೆ ನೋಡಿ

Gold Price today: ಚಿನ್ನ ಖರೀದಿ ಮಾಡುವವರಿಗೆ ಮತ್ತೆ ಶಾಕ್: ಇಂದಿನ ದರ ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments