Webdunia - Bharat's app for daily news and videos

Install App

‘ಹಿಂದೂಗಳು ಮೇಕೆ ಮಾಂಸ ಸೇವನೆ ನಿಲ್ಲಿಸಬೇಕು’ ಎಂದು ಚಂದ್ರ ಕುಮಾರ್ ಬೋಸ್ ಹೇಳಲು ಕಾರಣವೇನು?

Webdunia
ಮಂಗಳವಾರ, 31 ಜುಲೈ 2018 (15:26 IST)
ಕೋಲ್ಕತ್ತಾ : ಗೋಮಾಂಸ ಸೇವನೆ ನಿಷೇಧಿಸುವ ಕುರಿತು ದೇಶದಾದ್ಯಂತ ಬಾರೀ  ಚರ್ಚೆಗಳು ನಡೆಯುತ್ತಿರುವ ಈ ವೇಳೆ ಇದೀಗ ಬಿಜೆಪಿ ನೇತಾರರೊಬ್ಬರು ಹಿಂದೂಗಳು ಮೇಕೆ ಮಾಂಸವನ್ನು ತಿನ್ನುವುದರ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.


ಪಶ್ಚಿಮ ಬಂಗಾಳದ ಬಿಜೆಪಿ ಉಪಾಧ್ಯಕ್ಷ ಚಂದ್ರ ಕುಮಾರ್ ಬೋಸ್ ಅವರು ಮಹಾತ್ಮ ಗಾಂಧೀಜಿಯವರು ಮೇಕೆಯನ್ನು ಮಾತೆ ಎಂದು ಕರೆಯುತ್ತಿರುವ ಕಾರಣ  ಹಿಂದೂಗಳು ಅದನ್ನು ತಿನ್ನುವುದನ್ನು ಬಿಡಬೇಕು ಎಂದು ಟ್ವೀಟ್ ಮಾಡಿ ಆಶ್ಚರ್ಯವನ್ನುಂಟುಮಾಡಿದ್ದಾರೆ.


‘ಗಾಂಧೀಜಿ ಅವರು ಕೊಲ್ಕತ್ತಾದ ವುಡ್‍ಬರ್ನ್ ಪಾರ್ಕ್ ನಲ್ಲಿರುವ ನನ್ನ ತಾತ ಸರತ್ ಚಂದ್ರ ಬೋಸ್ ಅವರ ಮನೆಯಲ್ಲಿ ವಾಸವಾಗಿದ್ದಾಗ ಅಲ್ಲಿ ಮೇಕೆ ಹಾಲನ್ನೇ ಸೇವಿಸುತ್ತಿದ್ದರು. ಹಿಂದೂಗಳ ರಕ್ಷಕನಾಗಿದ್ದ ಗಾಂಧಿ ಮೇಕೆ ಹಾಲು ಸೇವಿಸುತ್ತಿದ್ದುದರಿಂದ ಮೇಕೆಯನ್ನು ಅವರು ಮಾತೆ ಎಂದು ತಿಳಿದುಕೊಂಡಿದ್ದರು. ಹಾಗಾಗಿ ಹಿಂದೂಗಳು ಮೇಕೆ ಮಾಂಸ ಸೇವನೆ ನಿಲ್ಲಿಸಬೇಕು’ ಎಂದು ಬೋಸ್ ಟ್ವೀಟ್ ಮಾಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವರುಣನ ಆರ್ಭಟಕ್ಕೆ ತತ್ತರಿಸಿದ ನವದೆಹಲಿ ಜನತೆ

ಕಾರಿನೊಳಗೆ ಮೋದಿ ಜತೆಗಿನ ಸಂಭಾಷಣೆ ಬಗ್ಗೆ ಮೌನ ಮುರಿದ ರಷ್ಯಾ ಅಧ್ಯಕ್ಷ ಪುಟಿನ್

ಪ್ರಾಯೋಜಿತ: ಬೆಂಗಳೂರಿನ 5 ಅಪಾರ್ಟ್ಮೆಂಟ್ಗಳಿಂದ ನಿತ್ಯ 3 ಲಕ್ಷ ಲೀಟರ್ ನೀರು ಮರುಬಳಕೆ

ಜಿಎಸ್‍ಟಿ ಮಂಡಳಿ ಸಭೆಯಲ್ಲಿ ಕ್ರಾಂತಿಕಾರಿ, ಐತಿಹಾಸಿಕ ಸುಧಾರಣೆಯ ನಿರ್ಧಾರ: ಡಾ.ಅಶ್ವತ್ಥನಾರಾಯಣ್

ಜಿಎಸ್‌ಟಿ ಕಡಿತ: ಯುಪಿ ವಿದ್ಯಾರ್ಥಿಗಳು, ಗೃಹಿಣಿಯರಿಂದ ಪ್ರಧಾನಿಗೆ ಸ್ಪೆಷಲ್ ಥ್ಯಾಂಕ್ಸ್

ಮುಂದಿನ ಸುದ್ದಿ
Show comments