Webdunia - Bharat's app for daily news and videos

Install App

ಆಪ್ ಮುಖಂಡ ಅಶುತೋಷ್ ಗೆ ಕೋರ್ಟ್ ದಂಡ ವಿಧಿಸಿದ್ದು ಯಾಕಾಗಿ…?

Webdunia
ಸೋಮವಾರ, 8 ಜನವರಿ 2018 (13:40 IST)
ನವದೆಹಲಿ: ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು ದಾಖಲಿಸಿರುವ ಮಾನಹಾನಿ ಪ್ರಕರಣದಲ್ಲಿ ವಿಚಾರಣೆಯ ಹಾದಿ ತಪ್ಪಿಸಲು ಪ್ರಯತ್ನಿಸಿದ್ದಕ್ಕಾಗಿ ಆಮ್ ಆದ್ಮಿ ಪಕ್ಷದ ಮುಖಂಡ ಅಶುತೋಷ್‌ ಅವರಿಗೆ ದೆಹಲಿಯ ಮ್ಯಾಜಿಸ್ಟ್ರೇಟ್‌ ಕೋರ್ಟ್‌  10ಸಾವಿರ ರೂಪಾಯಿ ದಂಡ ವಿಧಿಸಿದೆ.


ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್‌ ಸಂಸ್ಥೆಯಲ್ಲಿ ಜೇಟ್ಲಿ ಅವರು ಭ್ರಷ್ಟಾಚಾರ ಎಸಗಿರುವುದಾಗಿ ಅಶುತೋಷ್‌ ಹಾಗೂ ‘ಆಪ್‌’ನ ಇತರ ಮುಖಂಡರು  ಹೇಳಿದ್ದರು. ಇದರ ಕುರಿತು ಜೇಟ್ಲಿ, ಕೋರ್ಟ್‌ನಲ್ಲಿ 2015ರಲ್ಲಿ ಮಾನಹಾನಿ ಮೊಕದ್ದಮೆ ದಾಖಲಿಸಿದ್ದರು.. ಈ ಅರ್ಜಿಯನ್ನು ಹಿಂದಿಯಲ್ಲಿ ತರ್ಜುಮೆ ಮಾಡುವಂತೆ ಜೇಟ್ಲಿ ಅವರಿಗೆ ಆದೇಶಿಸಬೇಕು ಎಂದು ಅಶುತೋಷ್‌ ಕೋರ್ಟ್‌ಗೆ ಮನವಿ ಮಾಡಿದ್ದರು.


ಆದರೆ ಕೋರ್ಟ್ ಈ ಮನವಿಯನ್ನು ವಜಾ ಮಾಡಿದೆ. ‘ಅರ್ಜಿದಾರರಿಗೆ (ಅಶುತೋಷ್‌) ಅಥವಾ ಅವರ ಪರ ವಕೀಲರಿಗೆ ಇಂಗ್ಲಿಷ್‌ ಬಾರದ ಭಾಷೆಯೇನಲ್ಲ. ಸುಮ್ಮನೇ  ನ್ಯಾಯಾಲಯದ ಸಮಯವನ್ನು ವ್ಯರ್ಥ ಮಾಡಲು ಈ ಅರ್ಜಿ ಸಲ್ಲಿಸಲಾಗಿದೆ’ ಎಂದು ಕೋರ್ಟ್ ದಂಡ ವಿಧಿಸಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments